ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm