ಬ್ರೇಕಿಂಗ್ ನ್ಯೂಸ್
13-12-20 02:42 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಡಿ.13: ಇಲ್ಲಿನ ಬಿಳಿನೆಲೆ ಗ್ರಾಮದ ಬಾಗೆಮಲೆ ಎಂಬಲ್ಲಿ ಹರಿಯುತ್ತಿರುವ ಕೋಟೆ ಹೊಳೆಯಲ್ಲಿ ವೃದ್ಧ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಬಿಳಿನೆಲೆ ಗ್ರಾಮದ ಮೂಲೆಮನೆ ನಿವಾಸಿ ವೆಂಕಪ್ಪ ಗೌಡ (62) ಎಂಬವರದೆಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತ ವೆಂಕಪ್ಪ ಗೌಡ ಅವರ ಮಗ ಸುಬ್ರಹ್ಮಣ್ಯ ಎಂ. ಕಡಬ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿ.5 ರಂದು ವೆಂಕಪ್ಪ ಗೌಡರು ನೆರೆಮನೆಯ ಬಾಲಚಂದ್ರ ಅವರೊಂದಿಗೆ ಕಾಡಿನಲ್ಲಿ 'ರಾಮಪತ್ರೆ' ಹೂವು ಕೊಯ್ಯಲು ಹೋಗಿದ್ದರು. ಕಾಡಿನಲ್ಲಿ ದೂರಕ್ಕೆ ಎಲ್ಲೋ ಹೋಗಿರಬೇಕು ಎಂದು ಭಾವಿಸಿದ ಮನೆಯವರು ಸುಮ್ಮನೆ ಇದ್ದರು ಎನ್ನಲಾಗಿದೆ. ಆದರೆ, ಡಿ.10 ರಂದು ವೆಂಕಪ್ಪಗೌಡರು ಉಪಯೋಗಿಸುತ್ತಿದ್ದ ಟಾರ್ಚ್ ಲೈಟ್, ಸಿಗರ್ಲೈಟ್, ವಾಚ್ ಹಾಗೂ ಕತ್ತಿಯನ್ನು ಮನೆಯ ಬಾಗಿಲಿನ ಮೆಟ್ಟಿಲ ಬಳಿ ಯಾರೋ ತಂದಿರಿಸಿದ್ದರು ಎನ್ನಲಾಗಿದೆ. ಮನೆಯವರು ಅನುಮಾನಗೊಂಡು ಮರುದಿನ ಸಂಬಂಧಿಕರ ಜೊತೆ ಸೇರಿ ಕಾಡಿನಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಕೋಟೆ ಹೊಳೆಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ನಡೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Man who went to bring some Medicinal flowers inside the forest was found dead in Uppinangady. The uppinangady police are investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am