ಬ್ರೇಕಿಂಗ್ ನ್ಯೂಸ್
22-11-24 03:04 pm Mangalore Correspondent ಕ್ರೈಂ
ಬೆಳ್ತಂಗಡಿ, ನ.22 : ವಿನೂತನ ಶೈಲಿಯ ಟೋರ್ನ್ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ ಯುವಕನಿಗೆ ಮೂವರು ಸ್ಥಳೀಯರು ಸೇರಿ ತಮಾಷೆ ಮಾಡಿದ್ದಲ್ಲದೆ ಮಾರುಕಟ್ಟೆ ನಡುವಲ್ಲೇ ಆತನ ಹರಿದ ಪ್ಯಾಂಟನ್ನು ಹೊಲಿದು ಅವಮಾನಿಸಿದ್ದಾರೆ. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರಸಂಗ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಹರಿದುಕೊಂಡಿದ್ದ ರೀತಿಯ ಟೋರ್ನ್ ಪ್ಯಾಂಟ್ ಧರಿಸಿಕೊಂಡಿದ್ದಕ್ಕೆ ಯುವಕರು ತಮಾಷೆ ಮಾಡಿದ್ದಾರೆ.

ಅಲ್ಲದೆ, ಅದರ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ. ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದು ಮತ್ತೆ ತಮಾಷೆ ಮಾಡಲಾರಂಭಿಸಿದ್ದಾರೆ.
ಸಂತೆಕಟ್ಟೆಗೆ ಬಂದಿದ್ದ ಯುವಕನ ಎರಡು ಕೈಗಳನ್ನು ಹಿಂದಕ್ಕೆ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು. ಶಬೀರ್, ಅನೀಶ್ ಪಣಕಜೆ, ಸಲೀಂ ಎಂಬವರು ಸೇರಿ ಈ ಕೃತ್ಯ ಎಸಗಿದ್ದಾರೆ. ಇದರಿಂದ ಅವಮಾನಗೊಂಡಿದ್ದ ಯುವಕ ನ.21ರಂದು ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ.
#Mangalore #Belthangady youth attempted #suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he attempted to take his own life. #mangalorenews pic.twitter.com/WPP4jF4Prp
— Headline Karnataka (@hknewsonline) November 22, 2024
A Mangalore Belthangady youth attempted suicide after being mocked for wearing torn jeans. Some youths held him down, stitched his torn fashionable jeans, and made a video of the incident, which later went viral. As a result, he became depressed and attempted to take his own life.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am