ಬ್ರೇಕಿಂಗ್ ನ್ಯೂಸ್
14-12-20 12:00 pm Mangalore Correspondent ಕ್ರೈಂ
ಸುಳ್ಯ, ಡಿ.14: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೊನೆಗೂ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಾಲೆಯ ಆಡಳಿತಾಧಿಕಾರಿ ಆಗಿರುವ ದೇವಚಳ್ಳ ಗ್ರಾಮದ ಅನಿಲ್ ಅಂಬೆಕಲ್ಲು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಡಿ.10ರಂದು ಮಧ್ಯಾಹ್ನ ಮೂರು ಗಂಟೆಗೆ ಘಟನೆ ನಡೆದಿದೆ. ಆರೋಪಿ ಬಾಲಕಿಯ ತಂದೆಯ ಪರಿಚಿತನಾಗಿದ್ದು ಶಾಲೆಯ ಬಳಿ ಬಂದಿದ್ದ ಬಾಲಕಿಗೆ ಸೈಕಲ್ ತೆಗೆಸಿಕೊಡುತ್ತೇನೆಂದು ಹೇಳಿ ಕೊಠಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಬಳಿಕ ಮನೆಗೆ ಹಿಂತಿರುಗಿದಾಗ, ದೈಹಕವಾಗಿ ಬಳಲಿದಂತೆ ಕಂಡುಬಂದಿದ್ದು ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.
ಮನೆಯವರು ಈ ಬಗ್ಗೆ ಶಾಲಾಡಳಿತ ಮಂಡಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡದಂತೆ ಮನವೊಲಿಸಿದ್ದರು ಎನ್ನಲಾಗಿದ್ದು ದೂರು ದಾಖಲಾಗಿರಲಿಲ್ಲ. ಆಡಳಿತಾಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ನಡುವೆ, ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಹೆಡ್ ಲೈನ್ ಕರ್ನಾಟಕ ಆರೋಪಿ ಹೆಸರು ಹಾಕದೆ ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯುವ ಸುದ್ದಿ ಮಾಡಿತ್ತು.
ಈ ನಡುವೆ, ಸುಳ್ಯ ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಚೈಲ್ಡ್ ಲೈನ್ ಸಂಸ್ಥೆಯವರು ಮನೆಗೆ ಬಂದು ಬಾಲಕಿಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಅಲ್ಲದೆ, ಬಾಲಕಿ ತಾಯಿ ಬಳಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have field a POCSO act against a private school administrator of sullia for sexually harassing a eight-year-old girl in the school.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm