ಬ್ರೇಕಿಂಗ್ ನ್ಯೂಸ್
14-12-20 12:00 pm Mangalore Correspondent ಕ್ರೈಂ
ಸುಳ್ಯ, ಡಿ.14: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೊನೆಗೂ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಾಲೆಯ ಆಡಳಿತಾಧಿಕಾರಿ ಆಗಿರುವ ದೇವಚಳ್ಳ ಗ್ರಾಮದ ಅನಿಲ್ ಅಂಬೆಕಲ್ಲು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಡಿ.10ರಂದು ಮಧ್ಯಾಹ್ನ ಮೂರು ಗಂಟೆಗೆ ಘಟನೆ ನಡೆದಿದೆ. ಆರೋಪಿ ಬಾಲಕಿಯ ತಂದೆಯ ಪರಿಚಿತನಾಗಿದ್ದು ಶಾಲೆಯ ಬಳಿ ಬಂದಿದ್ದ ಬಾಲಕಿಗೆ ಸೈಕಲ್ ತೆಗೆಸಿಕೊಡುತ್ತೇನೆಂದು ಹೇಳಿ ಕೊಠಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಬಳಿಕ ಮನೆಗೆ ಹಿಂತಿರುಗಿದಾಗ, ದೈಹಕವಾಗಿ ಬಳಲಿದಂತೆ ಕಂಡುಬಂದಿದ್ದು ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.
ಮನೆಯವರು ಈ ಬಗ್ಗೆ ಶಾಲಾಡಳಿತ ಮಂಡಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡದಂತೆ ಮನವೊಲಿಸಿದ್ದರು ಎನ್ನಲಾಗಿದ್ದು ದೂರು ದಾಖಲಾಗಿರಲಿಲ್ಲ. ಆಡಳಿತಾಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ನಡುವೆ, ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಹೆಡ್ ಲೈನ್ ಕರ್ನಾಟಕ ಆರೋಪಿ ಹೆಸರು ಹಾಕದೆ ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯುವ ಸುದ್ದಿ ಮಾಡಿತ್ತು.
ಈ ನಡುವೆ, ಸುಳ್ಯ ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಚೈಲ್ಡ್ ಲೈನ್ ಸಂಸ್ಥೆಯವರು ಮನೆಗೆ ಬಂದು ಬಾಲಕಿಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಅಲ್ಲದೆ, ಬಾಲಕಿ ತಾಯಿ ಬಳಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have field a POCSO act against a private school administrator of sullia for sexually harassing a eight-year-old girl in the school.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm