ಬ್ರೇಕಿಂಗ್ ನ್ಯೂಸ್
11-12-24 10:39 pm Udupi Correspondent ಕ್ರೈಂ
ಉಡುಪಿ, ಡಿ.11: ದೇಶದ ವಿವಿಧೆಡೆ ಸ್ಟಾರ್ ಹೊಟೇಲ್ ಗಳಲ್ಲಿ ಕೊಠಡಿ ಪಡೆದು ಊಟ ತಿಂಡಿ ತಿಂದು ಸಾವಿರಾರು ರೂ. ಬಿಲ್ ಮಾಡಿ ಬಳಿಕ ಎಸ್ಕೇಪ್ ಆಗುತ್ತಿದ್ದ 67 ವರ್ಷದ ಅಜ್ಜನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತಮಿಳುನಾಡು ರಾಜ್ಯದ ತೂತುಕುಡಿಯ ಬಿಮ್ಸೆಂಟ್ ಜಾನ್(67) ಬಂಧಿತ ವ್ಯಕ್ತಿ. ಆರೋಪಿ ಡಿಸೆಂಬರ್ 7 ರಂದು ಮಣಿಪಾಲ ಕಂಟ್ರಿ ಇನ್ ಹೊಟೇಲ್ನಲ್ಲಿ ರೂಮ್ ಪಡೆದುಕೊಂಡಿದ್ದ. ಮುಂಗಡ ಹಣವನ್ನು ಡಿಸೆಂಬರ್ 9ರಂದು ಕೊಡುವುದಾಗಿ ಹೇಳಿದ್ದ. ಬಳಿಕ ಡಿಸೆಂಬರ್ 12ರಂದು ರೂಮ್ ಚೆಕ್ಔಟ್ ಮಾಡುತ್ತೇನೆ, ಅಂದೇ ಒಟ್ಟು ಹಣವನ್ನೂ ಕೊಡುತ್ತೇನೆ ಎಂದು ಹೊಟೇಲ್ ಮ್ಯಾನೇಜರ್ನ್ನು ನಂಬಿಸಿದ್ದ. ಹೊಟೆಲ್ನಲ್ಲಿಯೇ ಊಟ ತಿಂಡಿ ಮಾಡಿ ಒಟ್ಟು 39,298 ರೂ. ಬಿಲ್ ಮಾಡಿದ್ದು, ಕೊನೆಗೆ ಹಣ ಕೊಡದೇ ಪರಾರಿಯಾಗಿದ್ದ.
ಈ ಬಗ್ಗೆ ಹೊಟೇಲ್ ಸಿಬಂದಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್, ಆರೋಪಿ ಜೋನ್ ನನ್ನು ಮಣಿಪಾಲದಲ್ಲೇ ಬಂಧಿಸಿದ್ದಾರೆ. ಆರೋಪಿ ದೆಹಲಿ, ಮಹಾರಾಷ್ಟ್ರದ ಥಾಣೆ, ಕೇರಳದ ಕೊಲ್ಲಂ ಸೇರಿದಂತೆ ಹಲವು ರಾಜ್ಯಗಳಲ್ಲಿ ವಂಚನೆ ಮಾಡಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸ್ಟಾರ್ ಹೊಟೇಲ್ಗಳಲ್ಲಿ ರೂಮ್ ಪಡೆದು ಸಾವಿರಾರು ರೂಪಾಯಿ ಬಿಲ್ ಮಾಡಿ, ಬಳಿಕ ಹಣ ಪಾವತಿಸದೆ ಪರಾರಿಯಾಗಿ ವಂಚಿಸುತ್ತಿದ್ದ. ಜಾನ್ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 49 ಪ್ರಕರಣಗಳು ದಾಖಲಾಗಿವೆ. ಆರೋಪಿಗೆ ಉಡುಪಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
A fraudster from Tamil Nadu has been arrested for deceiving a private five-star hotel in Manipal with a fake conference meeting. The Manipal police successfully arrested the accused, who has been targeting prestigious five-star hotels across the country and defrauding them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm