ಬ್ರೇಕಿಂಗ್ ನ್ಯೂಸ್
21-12-24 07:45 pm Mangalore Correspondent ಕ್ರೈಂ
ಮಂಗಳೂರು, ಡಿ.2: ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದ್ದು ಆರೋಪಿತರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದ ಎಂಬವರನ್ನು ದಸ್ತಗಿರಿ ಮಾಡಿದ್ದು ಅವರಿಂದ ಕಳವಾದ ರೂ. 25,000/- ಮೌಲ್ಯದ ಚಿನ್ನಾಭರಣ ವಶಡಿಸಿಕೊಂಡಿರುತ್ತಾರೆ.
ಇನ್ನೊಂದು ಪ್ರಕರಣದಲ್ಲಿ ಡಿ.13ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು ರೂ.77000 ಮೌಲ್ಯದ 9 ಗ್ರಾಂ ತೂಕದ 3 ಚಿನ್ನದ ಉಂಗುರಗಳನ್ನು ಕಳ್ಳರು ಕಳವು ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಜ್ಯುವೆಲ್ಲರ್ಸ್ ಮಾಲಕ ಶಿವಪ್ರಸಾದ್ ಭಟ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು ಆರೋಪಿತೆ ಮಂಗಳೂರು ನೀರುಮಾರ್ಗ ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.
Puttur gold robbery case, three women from mangalore and Bangalore arrested by police.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 02:16 pm
HK News Desk
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
04-08-25 01:58 pm
Mangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm