ಬ್ರೇಕಿಂಗ್ ನ್ಯೂಸ್
24-12-24 11:05 pm Mangalore Correspondent ಕ್ರೈಂ
ಮಂಗಳೂರು, ಡಿ.24: ಮಂಗಳೂರು ಸೈಬರ್ ಪೊಲೀಸರು ನಕಲಿ ಷೇರು ಮಾರುಕಟ್ಟೆ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು ಮತ್ತೊಬ್ಬ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ್ದಾರೆ.
ಮಂಗಳೂರಿನ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 09/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 420 ಐಪಿಸಿ ಪ್ರಕರಣದಲ್ಲಿ ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ ಸ್ಟಾಕ್ ಫ್ರಂಟ್ ಲೈನ್ ಎಂಬ ಲಿಂಕ್ ಕಳುಹಿಸಿ ಹಂತ ಹಂತವಾಗಿ ಒಟ್ಟು 10,84,017/- ಹಣವನ್ನು ಪಡೆದು ವಂಚನೆ ಮಾಡಿದ್ದು ದೂರು ದಾಖಲಾಗಿತ್ತು.
ಪ್ರಕರಣದಲ್ಲಿ ಮಂಗಳೂರಿನ ವ್ಯಕ್ತಿಯಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರ ಸಂಗ್ರಹಿಸಿದ ಪೊಲೀಸರು ಕೇರಳದ ಮಲಪ್ಪುರಂ ನಿವಾಸಿ ಜಾಫರ್ ಕೆ, (49) ಎಂಬಾತನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದ್ದನ್ನು ಪತ್ತೆ ಮಾಡಿ ಆತನ ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಪ್ರಕರಣದಲ್ಲಿ ವಾಟ್ಸಪ್ ಸಂಖ್ಯೆಯ ಬೆನ್ನತ್ತಿದ ಪೊಲೀಸರು ಒಡಿಶಾ ಮೂಲದ ವಾಸುದೇವ ರೆಡ್ಡಿ ಎಂಬುವನನ್ನು ದೆಹಲಿ ಏರ್ಪೋರ್ಟಿನಲ್ಲಿ ಬಂಧಿಸಿದ್ದರು. 500ಕ್ಕೂ ಹೆಚ್ಚು ಸಿಮ್ ಗಳನ್ನು ಬೇನಾಮಿ ಹೆಸರಲ್ಲಿ ಸೃಷ್ಟಿಸಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು.
ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಸತೀಶ್ ಎಂ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
Mangalore Fake share market racket busted, Kerala native arrested by cyber police. The arrested has been identified as Jaffer K.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm