ಬ್ರೇಕಿಂಗ್ ನ್ಯೂಸ್
15-12-20 11:57 am Headline Karnataka News Network ಕ್ರೈಂ
ಪಾಟ್ನಾ, ಡಿಸೆಂಬರ್ 15: ಜೂಜಿನಲ್ಲಿ ಸೋತ ಪತಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟ, ಆಕೆ ಒಪ್ಪದಿದ್ದಕ್ಕೆ ಆ್ಯಸಿಡ್ ಎರಚಿ ಹಿಂಸೆ ನೀಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಇಲ್ಲೊಬ್ಬ ವ್ಯಕ್ತಿ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿ, ಸೋತು ಸ್ನೇಹಿತನ ಜತೆ ರಾತ್ರಿ ಕಳೆಯಲು ಹೇಳಿದ್ದಲ್ಲದೆ, ಇದಕ್ಕೆ ಪತ್ನಿ ಒಪ್ಪಿಲ್ಲ ಎಂದು ಆ್ಯಸಿಡ್ ಎರಚಿದ್ದಾನೆ.
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೋನು ಹರಿಜನ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ ಬೇಗ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋನು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಪಣಕ್ಕಿಟ್ಟು ಜೂಜಾಡಿದ್ದಾನೆ. ಸೋತರೆ ಒಂದು ತಿಂಗಳ ಮಟ್ಟಿಗೆ ಹೆಂಡತಿಯನ್ನು ಗೆದ್ದವರ ಮನೆಗೆ ಕಳುಹಿಸಿಕೊಡುವುದಾಗಿ ಪಣಕ್ಕಿಟ್ಟಿದ್ದ. ಸೋತ ಕಾರಣ ಆತ ಗೆದ್ದ ಗೆಳೆಯರ ಲೈಂಗಿಕ ಸುಖಕ್ಕಾಗಿ ಹೆಂಡತಿಯನ್ನು ಒಪ್ಪಿಸಿದ್ದ.
ಆರದ ಎರಡು ಮೂರು ಬಾರಿ ಹೋದ ಅವಳು ಮತ್ತೆ ಅದಕ್ಕೆ ಒಪ್ಪಲಿಲ್ಲ. ಇದರಿಂದ ಸಿಟ್ಟಾದ ಆತ ಪತ್ನಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಯ ದೇಹದ ಬಹುಭಾಗ ಸುಟ್ಟುಹೋದ ಕಾರಣ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಅಲ್ಲಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
Patna In a shocking incident, a 36-year-old man, who is addicted to liquor and gambling, allegedly bet his wife and lost her to his friends, following which the latter sexually assaulted her. The incident happened in Bhagalpur district of Bihar.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm