ಬ್ರೇಕಿಂಗ್ ನ್ಯೂಸ್
15-12-20 11:57 am Headline Karnataka News Network ಕ್ರೈಂ
ಪಾಟ್ನಾ, ಡಿಸೆಂಬರ್ 15: ಜೂಜಿನಲ್ಲಿ ಸೋತ ಪತಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟ, ಆಕೆ ಒಪ್ಪದಿದ್ದಕ್ಕೆ ಆ್ಯಸಿಡ್ ಎರಚಿ ಹಿಂಸೆ ನೀಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಇಲ್ಲೊಬ್ಬ ವ್ಯಕ್ತಿ ಹೆಂಡತಿಯನ್ನೇ ಪಣಕ್ಕಿಟ್ಟು ಜೂಜಾಡಿ, ಸೋತು ಸ್ನೇಹಿತನ ಜತೆ ರಾತ್ರಿ ಕಳೆಯಲು ಹೇಳಿದ್ದಲ್ಲದೆ, ಇದಕ್ಕೆ ಪತ್ನಿ ಒಪ್ಪಿಲ್ಲ ಎಂದು ಆ್ಯಸಿಡ್ ಎರಚಿದ್ದಾನೆ.
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಸೋನು ಹರಿಜನ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಹಾಗಾಗಿ ಬೇಗ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದೇವೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಕೂಡ ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋನು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಪಣಕ್ಕಿಟ್ಟು ಜೂಜಾಡಿದ್ದಾನೆ. ಸೋತರೆ ಒಂದು ತಿಂಗಳ ಮಟ್ಟಿಗೆ ಹೆಂಡತಿಯನ್ನು ಗೆದ್ದವರ ಮನೆಗೆ ಕಳುಹಿಸಿಕೊಡುವುದಾಗಿ ಪಣಕ್ಕಿಟ್ಟಿದ್ದ. ಸೋತ ಕಾರಣ ಆತ ಗೆದ್ದ ಗೆಳೆಯರ ಲೈಂಗಿಕ ಸುಖಕ್ಕಾಗಿ ಹೆಂಡತಿಯನ್ನು ಒಪ್ಪಿಸಿದ್ದ.
ಆರದ ಎರಡು ಮೂರು ಬಾರಿ ಹೋದ ಅವಳು ಮತ್ತೆ ಅದಕ್ಕೆ ಒಪ್ಪಲಿಲ್ಲ. ಇದರಿಂದ ಸಿಟ್ಟಾದ ಆತ ಪತ್ನಿ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಯ ದೇಹದ ಬಹುಭಾಗ ಸುಟ್ಟುಹೋದ ಕಾರಣ ಆಕೆ ಮನೆ ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಅಲ್ಲಿ ನಡೆದಿದ್ದೆಲ್ಲವನ್ನೂ ವಿವರಿಸಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.
Patna In a shocking incident, a 36-year-old man, who is addicted to liquor and gambling, allegedly bet his wife and lost her to his friends, following which the latter sexually assaulted her. The incident happened in Bhagalpur district of Bihar.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm