ಬ್ರೇಕಿಂಗ್ ನ್ಯೂಸ್
02-01-25 10:12 pm Mangalore Correspondent ಕ್ರೈಂ
ಮಂಗಳೂರು, ಜ.2: ನಗರದ ನಾಗುರಿ ಮೆಡಿಕಲ್ ಶಾಪ್ ನಲ್ಲಿದ್ದ ಮಹಿಳಾ ಉದ್ಯೋಗಿಗೆ ಚೂರಿಯನ್ನು ತೋರಿಸಿ, ಕೈಯಿಂದ ಹಲ್ಲೆಗೈದು ಹಾಡಹಗಲೇ ಶಾಪ್ ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300/- ನಗದು ಹಣವನ್ನು ಸುಲಿಗೆ ಮಾಡಿದ್ದ ಘಟನೆ ಡಿ.28ರಂದು ನಡೆದಿತ್ತು. ಪ್ರಕರಣ ಸಂಬಂಧಿಸಿ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪತ್ತೆಯ ಬಗ್ಗೆ ತಂಡವನ್ನು ರಚಿಸಲಾಗಿತ್ತು. ಬೋಂದೆಲ್ ನಿವಾಸಿ ಸುನೀಲ್ (31) ಬಂಧಿತ ಆರೋಪಿಯಾಗಿದ್ದು ಆತನಿಂದ ಕಳವು ಮಾಡಿದ ರೂ. 17,500/- ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ಸೇರಿಸಿ ಒಟ್ಟು ರೂ. 1,20,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.
ಕಂಕನಾಡಿ ನಗರ ಠಾಣೆಯ ನಿರೀಕ್ಷಕ ಟಿ.ಡಿ ನಾಗರಾಜ್ ನೇತೃತ್ವದಲ್ಲಿ ಪಿ.ಎಸ್.ಐ ವಿನಾಯಕ ಭಾವಿಕಟ್ಟಿ ಹಾಗೂ ಶಿವಕುಮಾರ್ ಮತ್ತು ಸಿಬ್ಬಂದಿಗಳಾದ ಜಯಾನಂದ, ಸಂದೀಪ್, ರಾಜೇಸಾಬ್, ಗಂಗಾಧರ್, ರಾಘವೇಂದ್ರ, ಪ್ರದೀಪ್ ಮತ್ತು ದಕ್ಷಿಣ ಉಪ ವಿಭಾಗ ಕಚೇರಿಯ ಸಿಬ್ಬಂದಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
Kankanady Town police have arrested a man accused of robbing a woman employee at a medical shop in Naguri. The incident occurred on December 28 when the accused allegedly threatened the employee with a knife, assaulted her, and stole Rs 19,300 from the shop's cash drawer.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm