ಬ್ರೇಕಿಂಗ್ ನ್ಯೂಸ್
15-12-20 01:28 pm Mangalore Correspondent ಕ್ರೈಂ
ಮಂಗಳೂರು, ಡಿ.15 : ಮುಲ್ಕಿ ಆಸುಪಾಸಿನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.
ಆರೋಪಿಗಳು ಕಳೆದ ತಿಂಗಳು ಚರಂತಿಪೇಟೆ ಬಳಿಯ ಹಸನಬ್ಬ ಮತ್ತು ಸೋಮಸುಂದರ್ ಎಂಬವರ ಮನೆ ಕಳ್ಳತನ ಹಾಗೂ ಅಕ್ಕಸಾಲಿಗರ ಕೇರಿಯ ಪುರಾತನ ಶ್ರೀ ಮಾರಿಯಮ್ಮನವರ ದೇವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಮಂದಿರದಲ್ಲಿ, ಚರಂತಿಪೇಟೆಯ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಕಳ್ಳತನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ, 2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000 ರೂ. ಮೌಲ್ಯದ ಸೊತ್ತು ವಶಪಡಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ಬೆಳ್ಳಿಯಪ್ಪ ನೇತೃತ್ವದಲ್ಲಿ ಮುಲ್ಕಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಸುಮಾಧರ, ಉಪನಿರೀಕ್ಷಕ ದೇಜಪ್ಪ, ವಿನಾಯಕ ತೋರಗಲ್, ಎಎಸ್ಸೈ ಚಂದ್ರಶೇಖರ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police personnel of Mulky station have succeeded in arresting two persons who committed thefts from temples, residences and business centres. Things worth about Rs four lac were confiscated from their possession. Rajesh Naik alias Raju Pamudi (42) and Padma Pamudi (37) were arrested.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am