ಬ್ರೇಕಿಂಗ್ ನ್ಯೂಸ್
15-12-20 01:28 pm Mangalore Correspondent ಕ್ರೈಂ
ಮಂಗಳೂರು, ಡಿ.15 : ಮುಲ್ಕಿ ಆಸುಪಾಸಿನಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಧಾರವಾಡ ಟೋಲ್ ನಾಕಾ ಜನತಾನಗರ ಬಳಿಯ ನಿವಾಸಿ ರಾಜೇಶ್ ನಾಯ್ಕ ಆಲಿಯಾಸ್ ರಾಜ ಯಾನೆ ರಾಜು ಪಾಮಡಿ(42) ಮತ್ತು ಆತನ ಪತ್ನಿ ಪದ್ಮಾ ಪಾಮಡಿ (37)ಎಂದು ಗುರುತಿಸಲಾಗಿದೆ.
ಆರೋಪಿಗಳು ಕಳೆದ ತಿಂಗಳು ಚರಂತಿಪೇಟೆ ಬಳಿಯ ಹಸನಬ್ಬ ಮತ್ತು ಸೋಮಸುಂದರ್ ಎಂಬವರ ಮನೆ ಕಳ್ಳತನ ಹಾಗೂ ಅಕ್ಕಸಾಲಿಗರ ಕೇರಿಯ ಪುರಾತನ ಶ್ರೀ ಮಾರಿಯಮ್ಮನವರ ದೇವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಮಂದಿರದಲ್ಲಿ, ಚರಂತಿಪೇಟೆಯ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಕಳ್ಳತನ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 62 ಗ್ರಾಂ ಚಿನ್ನಾಭರಣ, 2 ಕೆಜಿ 500 ಗ್ರಾಂ ಬೆಳ್ಳಿ ಸಾಮಗ್ರಿ ಸೇರಿ ಒಟ್ಟು 3,98,000 ರೂ. ಮೌಲ್ಯದ ಸೊತ್ತು ವಶಪಡಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ ಬೆಳ್ಳಿಯಪ್ಪ ನೇತೃತ್ವದಲ್ಲಿ ಮುಲ್ಕಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಸುಮಾಧರ, ಉಪನಿರೀಕ್ಷಕ ದೇಜಪ್ಪ, ವಿನಾಯಕ ತೋರಗಲ್, ಎಎಸ್ಸೈ ಚಂದ್ರಶೇಖರ್ ಮತ್ತಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police personnel of Mulky station have succeeded in arresting two persons who committed thefts from temples, residences and business centres. Things worth about Rs four lac were confiscated from their possession. Rajesh Naik alias Raju Pamudi (42) and Padma Pamudi (37) were arrested.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm