ಬ್ರೇಕಿಂಗ್ ನ್ಯೂಸ್
08-01-25 03:14 pm Udupi Correspondent ಕ್ರೈಂ
ಕಾರ್ಕಳ, ಜ 08: ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ.
ಜ.7ರಂದು ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್ನಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುತ್ತದೆ ಎಂದು ಹೆದರಿಸಿದ್ದಾನೆ.
ಈ ಸಂಬಂಧ ಸೈಬರ್ ಅಧಿಕಾರಿ ನಿಮ್ಮ ಜತೆಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ. ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು. ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ. ಶರಿಲ್ ಅವರ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಲಾಗಿದೆ. ಇದರಿಂದ ಆತಂಕಗೊಂಡ ಮಹಿಳೆ ಫೆಡರಲ್ ಬ್ಯಾಂಕ್ನ ಖಾತೆಗೆ 14 ಲಕ್ಷ ರೂ. ಮತ್ತು ಯೆಸ್ ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಣವನ್ನು ಎಫ್ಡಿ ಖಾತೆಯಿಂದ ಆರ್ಟಿಜಿಎಸ್ ಮೂಲಕ ವರ್ಗಾವಣೆ ಮಾಡಿ ಮೋಸ ಹೋಗಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karkala women looses 24 lakhs falling prey to cyber frauds as CBI officers. A case has been registered at the cyber police station in Karkala. Sharil Dsouza is the victim who fell prey to the cyber fruads who called her stating of misue of Aadhar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm