ಬ್ರೇಕಿಂಗ್ ನ್ಯೂಸ್
08-01-25 03:14 pm Udupi Correspondent ಕ್ರೈಂ
ಕಾರ್ಕಳ, ಜ 08: ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ.
ಜ.7ರಂದು ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್ನಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುತ್ತದೆ ಎಂದು ಹೆದರಿಸಿದ್ದಾನೆ.
ಈ ಸಂಬಂಧ ಸೈಬರ್ ಅಧಿಕಾರಿ ನಿಮ್ಮ ಜತೆಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ. ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು. ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ. ಶರಿಲ್ ಅವರ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಲಾಗಿದೆ. ಇದರಿಂದ ಆತಂಕಗೊಂಡ ಮಹಿಳೆ ಫೆಡರಲ್ ಬ್ಯಾಂಕ್ನ ಖಾತೆಗೆ 14 ಲಕ್ಷ ರೂ. ಮತ್ತು ಯೆಸ್ ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಣವನ್ನು ಎಫ್ಡಿ ಖಾತೆಯಿಂದ ಆರ್ಟಿಜಿಎಸ್ ಮೂಲಕ ವರ್ಗಾವಣೆ ಮಾಡಿ ಮೋಸ ಹೋಗಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karkala women looses 24 lakhs falling prey to cyber frauds as CBI officers. A case has been registered at the cyber police station in Karkala. Sharil Dsouza is the victim who fell prey to the cyber fruads who called her stating of misue of Aadhar.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm