ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am