ಬ್ರೇಕಿಂಗ್ ನ್ಯೂಸ್
14-01-25 10:40 pm HK News Desk ಕ್ರೈಂ
ಪತ್ತನಂತಿಟ್ಟ, ಜ 14: ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) 44 ಆರೋಪಿಗಳನ್ನು ಬಂಧಿಸಿದೆ.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ 30 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಡಿಐಜಿ ಎಸ್. ಅಜೀತಾ ಬೇಗಂ ಮಂಗಳವಾರ ತಿಳಿಸಿದರು.
ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ 59 ಆರೋಪಿಗಳಲ್ಲಿ 44 ಜನರನ್ನು ಬಂಧಿಸಲಾಗಿದೆ. ಇಬ್ಬರು ವಿದೇಶದಲ್ಲಿದ್ದಾರೆ. ಇವರ ಬಂಧನಕ್ಕೆ ಇಂಟರ್ಪೋಲ್ ಮೂಲಕ ರೆಡ್ಕಾರ್ನರ್ ನೋಟಿಸ್ ನೀಡಲು ಚಿಂತಿಸಲಾಗುತ್ತಿದೆ. ಉಳಿದ 13 ಮಂದಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.
ಕಳೆದ ವರ್ಷ 12ನೇ ತರಗತಿ ಓದುತ್ತಿದ್ದ ಯುವತಿಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡ ಯುವಕನೊಬ್ಬ ರಬ್ಬರ್ ತೋಟಕ್ಕೆ ಕರೆದೊಯ್ದು, ಅಲ್ಲಿ ಮೂವರೊಂದಿಗೆ ಸೇರಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು
2024ರ ಜನವರಿಯಲ್ಲಿ ಕಾರಿನೊಳಗೆ ಹಾಗೂ ಪತ್ತನಂತಿಟ್ಟ ಜನರಲ್ ಆಸ್ಪತ್ರೆಯಲ್ಲೂ ಸೇರಿದಂತೆ ಕನಿಷ್ಠ ಐದು ಬಾರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದು ಗೊತ್ತಾಗಿದೆ.
62 ಜನರಿಂದ ಅತ್ಯಾಚಾರ:
'13 ವರ್ಷ ಆದಾಗಿನಿಂದ ಅತ್ಯಾಚಾರಕ್ಕೊಳಗಾಗಿದ್ದೇನೆ. ಇದುವರೆಗೂ 62 ಜನರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ' ಎಂದು 18 ವರ್ಷದ ದಲಿತ ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕ್ರೀಡಾ ತರಬೇತುದಾರರು, ಸಹ ಕ್ರೀಡಾಪಟುಗಳು ಮತ್ತು ಸಹಪಾಠಿಗಳೇ ಆಕೆಯನ್ನು ಶೋಷಿಸಿರುವ ಪುರಾವೆಗಳು ಲಭಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The special investigation team (SIT) of Kerala police probing the sensational case of alleged sexual abuse of a Dalit girl in the district has arrested 44 people so far in connection with the matter, a senior police officer of the district said on Tuesday (January 14, 2025).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm