ಬ್ರೇಕಿಂಗ್ ನ್ಯೂಸ್
15-01-25 11:06 pm Mangalore Correspondent ಕ್ರೈಂ
ಮಂಗಳೂರು, ಜ.16: ನಕಲಿ ಷೇರು ಮಾರುಕಟ್ಟೆ ಜಾಲದ ಮೂಲಕ ಅಪರಿಚಿತ ವ್ಯಕ್ತಿಗಳು ಮಂಗಳೂರಿನ ವ್ಯಕ್ತಿಯೊಬ್ಬರಿಂದ 77.96 ಲಕ್ಷ ರೂಪಾಯಿ ಹಣ ಪೀಕಿಸಿ ಮೋಸ ಮಾಡಿದ ಪ್ರಕರಣದಲ್ಲಿ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯೊಂದರ ಬೆನ್ನು ಹತ್ತಿ ಕಮಿಷನ್ ಆಸೆಗೆ ಹಣ ಪಡೆದು ಡ್ರಾ ಮಾಡಿಕೊಟ್ಟ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 108/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 318(4),3(5) ಬಿ.ಎನ್.ಎಸ್ ಅಡಿ ಪ್ರಕರಣ ದಾಖಲಾಗಿತ್ತು. ಅಪಚಿರಿತ ವ್ಯಕ್ತಿ ವಾಟ್ಸ್ ಆಪ್ ನಲ್ಲಿ ಮೆಸೇಜ್ ಮಾಡಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ ಒಟ್ಟು 77,96,322.08/- ಹಣವನ್ನು ಪಡೆದು ವಂಚನೆ ಮಾಡಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಗೆ ರೂ 26,27,114.4/- ಹಣ ವರ್ಗಾವಣೆಯಾಗಿದ್ದು ಪತ್ತೆಯಾಗಿದೆ. ನಂತರದಲ್ಲಿ ಸದ್ರಿ ಆರೋಪಿಯ ಬ್ಯಾಂಕ್ ಖಾತೆಯಿಂದ ಕೇರಳದ ಕಣ್ಣೂರು ನಿವಾಸಿ ಉಮ್ಮರ್ ವಲಿಯ ಪರಂಬತ್ (41) ಎಂಬಾತನ ಬ್ಯಾಂಕ್ ಖಾತೆಗೆ ರೂ,6,00,000/- ರೂ. ಹಣ ರವಾನೆಯಾಗಿದ್ದು ಕಂಡುಬಂದಿತ್ತು. ಈ ಬಗ್ಗೆ ತನಿಖೆ ಕೈಗೊಂಡಾಗ ಕಣ್ಣೂರು ಜಿಲ್ಲೆಯ ಪತಾಯಕುನ್ನು ನಿವಾಸಿ ರಿಯಾಸ್ ಎಂ.ವಿ (45) ಎಂಬಾತ ಹಣವನ್ನು ವರ್ಗಾವಣೆ ಮಾಡಿಸಿದ್ದು, ಹಣ ವಿಥ್ ಡ್ರಾ ಮಾಡಿಕೊಟ್ಟಲ್ಲಿ ಕಮಿಷನ್ ನೀಡುವುದಾಗಿ ತಿಳಿಸಿದ್ದ ಎನ್ನುವ ಮಾಹಿತಿ ಸಿಕ್ಕಿತ್ತು. ಇದರಂತೆ, ರಿಯಾಸ್ ಸೂಚನೆಯಂತೆ 6,00,000 ಲಕ್ಷ ಹಣವನ್ನು ವಿಥ್ ಡ್ರಾ ಮಾಡಿರುವುದಾಗಿ ತಿಳಿಸಿದ್ದಾನೆ. ಸದ್ಯ ಪ್ರಕರಣದಲ್ಲಿ ಭಾಗಿಯಾದ ಈ ಇಬ್ಬರು ಕೇರಳ ಮೂಲದ ವ್ಯಕ್ತಿಗಳನ್ನು ದಸ್ತಗಿರಿ ಮಾಡಲಾಗಿದೆ. ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಎಂ.ಪಿ ಮತ್ತು ಪೊಲೀಸ್ ಉಪ ನಿರೀಕ್ಷಕ ಗುರಪ್ಪ ಕಾಂತಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Fake share market scam, 78 lakhs looted by fraudsters, two arrested by Mangalore police for helping fraudsters to withdraw money.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm