ಬ್ರೇಕಿಂಗ್ ನ್ಯೂಸ್
24-01-25 07:18 pm Bangalore Correspondent ಕ್ರೈಂ
ಬೆಂಗಳೂರು, ಜ 24: ದೊಡ್ಡ ಪ್ರಮಾಣದ ಹಣ ವರ್ಗಾವಣೆಯಾದಾಗ ಬ್ಯಾಂಕ್ಗಳು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಹಕರಿಗೆ ಮೇಲ್ ಅಥವಾ ಸಂದೇಶ ಕಳುಹಿಸುವುದು ಸಾಮಾನ್ಯ. ಆದರೆ ಬ್ಯಾಂಕ್ಗಳ ಈ ಕ್ರಮವನ್ನೂ ದುರ್ಬಳಕೆ ಮಾಡಿಕೊಂಡ ಸೈಬರ್ ಖದೀಮರು, ನಿಮ್ಮ ವಹಿವಾಟು ಖಚಿತಪಡಿಸಿ ಎಂದು ಕರೆ ಮಾಡಿ ಮಹಿಳೆಯೊಬ್ಬರ ಖಾತೆಯಿಂದ ಕ್ಷಣ ಮಾತ್ರದಲ್ಲಿ 2 ಲಕ್ಷ ರೂ. ಎಗರಿಸಿದ ಪ್ರಕರಣ ವರದಿಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್ವೊಂದರ ಪ್ರತಿನಿಧಿಗಳು ಎಂದು ಕರೆ ಮಾಡಿದ್ದ ವಂಚಕರು ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ. ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ವಿವರ:
ದೂರುದಾರ ಮಹಿಳೆಗೆ ಜನವರಿ 20ರಂದು ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ಕರೆ ಮಾಡಿರುವ ವಂಚಕ, ''ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ. ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ" ಎಂದಿದ್ದಾನೆ. ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ ''ನಿಮ್ಮ ಬ್ಯಾಂಕ್ ಮ್ಯಾನೇಜರ್ನ ಸಂಪರ್ಕಿಸಿ'' ಎಂದು ಕರೆ ಸ್ಥಗಿತಗೊಳಿಸಿದ್ದಾರೆ. ಅನುಮಾನದ ಮೇಲೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ತಮ್ಮ ಖಾತೆಯಲ್ಲಿನ 2 ಲಕ್ಷ ರೂ. ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ (1930) ಗೆ ಪ್ರಾಥಮಿಕ ದೂರು ಸಲ್ಲಿಸಿರುವ ಮಹಿಳೆ, ನಂತರ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ. ಈ ರೀತಿಯ ಕರೆಗಳು ಬಂದಾಗ ಸಾರ್ವಜನಿಕರು ಅವರು ಹೇಳುವುದನ್ನು ಮಾಡದೇ ನೇರವಾಗಿ ಬ್ಯಾಂಕ್ಗೆ ತೆರಳಿ ಪರಿಶೀಲಿಸಿಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Women from Bangalore looses 2 lakhs after pressing no 1 button on the mobile phone. Case has been filed at the cyber crime police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm