ಬ್ರೇಕಿಂಗ್ ನ್ಯೂಸ್
26-01-25 06:08 pm HK News Desk ಕ್ರೈಂ
ಮೈಸೂರು, ಜ 26: ನಗರದಲ್ಲಿ ಥೈಲ್ಯಾಂಡ್ ಬ್ಯೂಟಿ ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಹೌದು...ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ಮೈಸೂರಿನ ಹೋಟೆಲ್ವೊಂದರಲ್ಲಿ ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೆಎಸ್ಆರ್ಟಿಸಿ ನೌಕರ ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



ಮೈಸೂರಿನ ಬೋಗಾದಿ ರಿಂಗ್ ರಸ್ತೆಯ ಈಗಲ್ ಪ್ಯಾಂಟಸಿ ಹೋಟೆಲ್ ಮೇಲೆ ಒಡನಾಡಿ ಸೇವಾ ಸಂಸ್ಥೆ, ಸರಸ್ಪತಿಪುರಂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಹೈಟೆಕ್ ವೇಶ್ಯವಾಟಿಕೆಯನ್ನ ದಂಧೆಯನ್ನ ಭೇದಿಸಿದ್ದಾರೆ
ಹೋಟೆಲ್ನಲ್ಲಿ ವಾಸವಿದ್ದ ಥೈಲ್ಯಾಂಡ್ ಯುವತಿ ಜೊತೆ ಮತ್ತೊಬ್ಬ ಯುವತಿಯೂ ವೇಶ್ಯೆವಾಟಿಕೆಯಲ್ಲಿ ತೊಡಗಿದ್ದಳು. ವೇಶ್ಯಾವಾಟಿಕೆ ನೆಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಜೊತೆಗೆ ಪೊಲೀಸರು 7 ಜನರನ್ನ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಕೇಳಿದ್ದಕ್ಕೆ ಬ್ಯುಸಿನೆಸ್ ಪರ್ಪಸ್ಗೆ ಬಂದಿದ್ದೇನೆ ಎಂದ ಥೈಲ್ಯಾಂಡ್ ಯುವತಿ ಹೇಳಿದ್ದಾಳೆ. 1 ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ ಎಂಬ ಮಾಹಿತಿ ನೀಡಿದ್ದಾಳೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru prostitution racket busted at eagle fantacy hotel by Saraswathipuram police, Thailand girl used for sex business, 7 held, two girls have been rescued. Girl from Thailand has stated that she has come to Mysuru for business purpose.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm