ಬ್ರೇಕಿಂಗ್ ನ್ಯೂಸ್
28-01-25 11:03 am HK News Desk ಕ್ರೈಂ
ಹುಬ್ಬಳ್ಳಿ, ಜ.28; ಹುಬ್ಬಳ್ಳಿ ನಗರದ ಬಾರ್ ಒಂದರ ಪಾರ್ಕಿಂಗ್ ಜಾಗದಲ್ಲಿ ಯುವಕನೊಬ್ಬನನ್ನು ಬರ್ಬರ ರೀತಿಯಲ್ಲಿ ಕೊಲೆ ಮಾಡಲಾಗಿದೆ. ತಡರಾತ್ರಿ ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ, ಕಾಲಿಗೆ ಗುಂಡು ಹಾರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಇರಿದು ಆಕಾಶ್ ವಾಲ್ಮೀಕಿ ಎಂಬ ಯುವಕನ ಬರ್ಬರ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ, ಮೂವರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದು, ಇಬ್ಬರ ಎರಡೂ ಕಾಲಿಗೆ ಮತ್ತು ಓರ್ವನ ಒಂದು ಕಾಲಿಗೆ ಗುಂಡು ಹಾರಿಸಿದ್ದಾರೆ. ಲಿಂಗರಾಜ ನಗರದಲ್ಲಿ ತಡರಾತ್ರಿ ಯುವಕನ ಹತ್ಯೆ ಮಾಡಿದ್ದ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದರು. ಆದರೆ ಪೊಲೀಸರಿಗೆ ಯಾರು ಕೃತ್ಯ ಎಸಗಿದ್ದರೆಂದು ಗೊತ್ತಾಗಿತ್ತು.
ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ. ವ್ಯವಸ್ಥಿತ ರೀತಿಯಲ್ಲಿ ಪ್ಲಾನ್ ಮಾಡಿ ಆಕಾಶ್ ಎಂಬ ಯುವಕನನ್ನು ಹತ್ಯೆ ಮಾಡಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡುತ್ತೇವೆ. ಪೂರ್ವ ದ್ವೇಷದಿಂದ ಕೃತ್ಯ ಆಗಿದೆಯೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
A young man was brutally murdered in the parking lot of a bar in Hubballi city. The incident took place late at night and when the police went to arrest the accused, they tried to attack him. During this, the police arrested three accused by shooting them in the leg.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 08:29 pm
Mangalore Correspondent
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am