ಬ್ರೇಕಿಂಗ್ ನ್ಯೂಸ್
16-12-20 12:53 pm Headline Karnataka News Network ಕ್ರೈಂ
ಕಾನ್ಪುರ, ಡಿ.16: ರಷ್ಯನ್ ಯುವತಿಗೆ ಮತ್ತು ಬರಿಸುವ ಪಾನೀಯ ಕೊಟ್ಟು ಸೇನಾಧಿಕಾರಿಯೇ ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರದ ಕೆಂಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಕರ್ನಲ್ ದರ್ಜೆಯ ನೀರಜ್ ಗೆಹ್ಲೋಟ್ ಆರೋಪಿ ಸೇನಾಧಿಕಾರಿ. ರಷ್ಯನ್ ಯುವತಿ ಮತ್ತು ಆಕೆಯ ಪತಿ ಲಕ್ನೋದಿಂದ ಕಾನ್ಪುರಕ್ಕೆ ತಿರುಗಾಟಕ್ಕೆ ಬಂದಿದ್ದರು. ಆಕೆಯ ಪತಿ ಕಾನ್ಪುರದ ನಿವಾಸಿಯಾಗಿದ್ದು ಸೇನಾಧಿಕಾರಿಗೆ ಪರಿಚಿತನಾಗಿದ್ದ. ಊರಿಗೆ ಬಂದಿದ್ದ ಗೆಳೆಯನನ್ನು ಸೇನಾಧಿಕಾರಿ ನೀರಜ್ ತನ್ನ ಕಚೇರಿ ಬಂಗಲೆಗೆ ಊಟಕ್ಕೆ ಕರೆದಿದ್ದ. ಹಗಲಿನಲ್ಲಿ ಶಾಪಿಂಗ್ ಮುಗಿಸಿ, ಸಂಜೆಯ ಹೊತ್ತಿಗೆ ಡಿನ್ನರ್ ಗೆಂದು ದಂಪತಿ ಬಂಗಲೆಗೆ ತೆರಳಿದ್ದರು.

ಆದರೆ, ಬಂಗಲೆಯಲ್ಲಿ ಮಾತುಕತೆ ಎಲ್ಲ ಮುಗಿದು ಪಾನೀಯ ಕೊಟ್ಟಿದ್ದಾರೆ. ಆದರೆ, ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ ಕೊಟ್ಟಿದ್ದು ಅವರಿಗೆ ಗೊತ್ತಾಗಿರಲಿಲ್ಲ. ಪಾನೀಯ ಕುಡಿದ ಪತಿ ಅಮಲಿನಲ್ಲಿ ಬಿದ್ದುಕೊಂಡಿದ್ದಾನೆ. ಈ ವೇಳೆ, ಆತನ ಪತ್ನಿ ರಷ್ಯನ್ ಯುವತಿಯನ್ನು ಸೇನಾಧಿಕಾರಿ ಇನ್ನೊಂದು ಕೊಠಡಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಯುವತಿ ಅಧಿಕಾರಿಯನ್ನು ದೂಡಿ ಹಾಕಿದ್ದು, ಪ್ರತಿಯಾಗಿ ಯುವತಿಗೆ ಹಲ್ಲೆಯನ್ನೂ ನಡೆಸಿದ್ದಾನೆ.
ಮರುದಿನ, ಬಂಗಲೆಯಲ್ಲಿ ನಡೆದ ವಿಚಾರವನ್ನು ರಷ್ಯನ್ ಯುವತಿ ತನ್ನ ಪತಿಗೆ ತಿಳಿಸಿದ್ದಾಳೆ. ದಂಪತಿ ಬಳಿಕ ಕೆಂಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
In a shocking incident, a colonel posted in Uttar Pradesh’s Kanpur allegedly sexually assaulted a Russian woman after inviting her for dinner at the officer’s mess in the city’s Cantt area on December 10. The accused Army officer, identified as Neeraj Gehlot, is on the run.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm