ಬ್ರೇಕಿಂಗ್ ನ್ಯೂಸ್
16-12-20 01:12 pm Mangalore Correspondent ಕ್ರೈಂ
ಬ್ರಹ್ಮಾವರ, ಡಿ.16 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ ಆರೋಪದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
25 ವರ್ಷದ ಯುವತಿ, ಕಾವಡಿ ನಿವಾಸಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾವಡಿ ನಿವಾಸಿ ಸುಕುಮಾರ್ ಶೆಟ್ಟಿ 2015ರ ಜುಲೈ 17 ರಂದು ಬೆಳಗ್ಗೆ 11 ಗಂಟೆಗೆ ನೀಲಾವರ ಗ್ರಾಮದ ಕಲ್ಲು ಕ್ವಾರಿಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದು ಮದುವೆಯಾಗಿವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದೇ ರೀತಿ ಕಳೆದ 5 ವರ್ಷಗಳಿಂದ ಹಲವು ಬಾರಿ ಆತ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. 2020ರ ಜುಲೈ 7ರಂದು ಕೊನೆಯದಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಷ್ಟೇ ಅಲ್ಲ, ಆರೋಪಿ ಯುವತಿ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
City-based advocate, Sukumar Shetty, who is a resident of Kota Kavadi in the district, has been accused of raping a girl after promising to marry her. A case containing this allegation has been registered in the women's police station here.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am