ಬ್ರೇಕಿಂಗ್ ನ್ಯೂಸ್
16-12-20 01:12 pm Mangalore Correspondent ಕ್ರೈಂ
ಬ್ರಹ್ಮಾವರ, ಡಿ.16 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ ಆರೋಪದಲ್ಲಿ ಉಡುಪಿ ಮಹಿಳಾ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
25 ವರ್ಷದ ಯುವತಿ, ಕಾವಡಿ ನಿವಾಸಿ ವಕೀಲನಾಗಿರುವ ಸುಕುಮಾರ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಕಾವಡಿ ನಿವಾಸಿ ಸುಕುಮಾರ್ ಶೆಟ್ಟಿ 2015ರ ಜುಲೈ 17 ರಂದು ಬೆಳಗ್ಗೆ 11 ಗಂಟೆಗೆ ನೀಲಾವರ ಗ್ರಾಮದ ಕಲ್ಲು ಕ್ವಾರಿಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದು ಮದುವೆಯಾಗಿವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆಂದು ಆರೋಪಿಸಲಾಗಿದೆ.
ಇದೇ ರೀತಿ ಕಳೆದ 5 ವರ್ಷಗಳಿಂದ ಹಲವು ಬಾರಿ ಆತ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. 2020ರ ಜುಲೈ 7ರಂದು ಕೊನೆಯದಾಗಿ ದೈಹಿಕ ಸಂಪರ್ಕ ನಡೆಸಿದ್ದ. ಆ ಬಳಿಕ ಯುವತಿ ಮದುವೆಯಾಗಲು ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಷ್ಟೇ ಅಲ್ಲ, ಆರೋಪಿ ಯುವತಿ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
City-based advocate, Sukumar Shetty, who is a resident of Kota Kavadi in the district, has been accused of raping a girl after promising to marry her. A case containing this allegation has been registered in the women's police station here.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm