ಬ್ರೇಕಿಂಗ್ ನ್ಯೂಸ್
08-02-25 01:00 pm HK News Desk ಕ್ರೈಂ
ಬೀದರ್, ಫೆ.8: ಮನೆಯವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ ಕೋಪದಲ್ಲಿ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಔರಾದ್ ತಾಲ್ಲೂಕಿನ ವಡಗಾಂವ ಸಮೀಪದ ಬರಗೇನ್ ತಾಂಡಾದಲ್ಲಿ ಶುಕ್ರವಾರ (ಫೆ.7) ಘಟನೆ ನಡೆದಿದ್ದು, ಮೋನಿಕಾ ಜಾಧವ (18) ಕೊಲೆಗೀಡಾದ ಯುವತಿ. ಮಗಳ ಕೊಂದ ತಂದೆ ಮೋತಿರಾಮ ಜಾಧವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಪತ್ತೆಗೆ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ.
'ಕುಟುಂಬಸ್ಥರು ತೋರಿಸಿದ ಯುವಕನೊಂದಿಗೆ ಮದುವೆ ಮಾಡಿಕೊಳ್ಳಲು ಯುವತಿಗೆ ಇಷ್ಟ ಇರಲಿಲ್ಲ. ತಾನು ಬೇರೊಬ್ಬ ಯುವಕನೊಂದಿಗೆ ಪ್ರೀತಿ ಮಾಡುತ್ತಿರುವುದಾಗಿ ಹೇಳಿದ್ದಳು. ಈ ಸಂಬಂಧ ಮಗಳೊಂದಿಗೆ ತಂದೆ ಜಗಳವಾಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಪದಲ್ಲಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಹಗ್ಗದಿಂದ ಕತ್ತು ಬಿಗಿದು ಮಗಳನ್ನು ಕೊಂದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್, ಸಂತಪೂರ ಪಿಎಸ್ಐ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18 year old daughter killed by father for rejecting marriage proposal in Bidar. The disease as been identified as Monica Jadav. She was In love with another boy where the father got angry and killer right in the house
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm