ಬ್ರೇಕಿಂಗ್ ನ್ಯೂಸ್
08-02-25 06:21 pm HK News Desk ಕ್ರೈಂ
ಕಲಬುರಗಿ, ಫೆ.8: ಪರ ಸ್ತ್ರೀ ಜೊತೆ ಸಲುಗೆಯಿಂದಿದ್ದ ಪತಿಯ ಕಾಲು ಮುರಿಯುವಂತೆ ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ಎಂಬವರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲವು ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಎಂದು ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು ತಂಡವೊಂದಕ್ಕೆ 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರಿಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಈ ಬಗ್ಗೆ ವೆಂಕಟೇಶ್ ಮಗ ಪೊಲೀಸ್ ದೂರು ನೀಡಿದ್ದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದ್ದಾರೆ ಎಂದು ಹೇಳಿದ್ದ. ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪತ್ನಿ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಾಪೂರ ಪೊಲೀಸರು ಬಂಧಿಸಿದ್ದಾರೆ.
The extortion case that took place in January under the jurisdiction of Brahmapur police station in the City has taken a turn, with the investigation revealing that the wife herself had given ‘supari’ to break her husband’s leg. The reason for this ...
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm