ಬ್ರೇಕಿಂಗ್ ನ್ಯೂಸ್
13-02-25 05:54 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಎಚ್ ಪಿಸಿಎಲ್ ಆಯಿಲನ್ನು ನಕಲಿಯಾಗಿ ತಯಾರಿಸಿ ಕಂಪನಿ ಲೇಬಲ್ ನಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ವಿಜಯಪುರ ಮತ್ತು ಬೆಳಗಾವಿಯಲ್ಲಿ ದಾಳಿ ಮಾಡಿ ಇಬ್ಬರನ್ನು ಬಂಧನ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಹೊರಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯಲಕ್ಷ್ಮಿ ಲ್ಯೂಬ್ರಿಕಂಟ್ ಎನ್ನುವ ಹೆಸರಿನ ಅಂಗಡಿಗೆ ಪೊಲೀಸರು ದಾಳಿ ಮಾಡಿದಾಗ, ಎಚ್ ಪಿಸಿಎಲ್ ಎಂಕ್ಲೋ ಸುಪೀರಿಯರ್ ಹೈಡ್ರಾಲಿಕ್ ಆಯಿಲ್ ಹೆಸರಲ್ಲಿ ನಕಲಿ ಆಯಿಲ್ ತುಂಬಿಸಿಟ್ಟಿರುವುದು ಪತ್ತೆಯಾಗಿದೆ. ಕಾಪಿರೈಟ್ ಆಕ್ಟ್ ಉಲ್ಲಂಘನೆ ಮಾಡಿದ್ದಲ್ಲದೆ, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಪ್ರಗತಿ ಮತ್ತು ಚಕ್ಕೋ ಎನ್ನುವ ಲೋಗೊ ಇಲ್ಲದ ಕಂಪನಿಯ ಹೆಸರಲ್ಲಿ ಮಾರಾಟ ಮಾಡುತ್ತಿರುವುದೂ ಪತ್ತೆಯಾಗಿದ್ದು ಅಂಗಡಿ ಮಾಲೀಕ ಮಲ್ಲಪ್ಪ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಎಚ್ ಪಿಸಿಎಲ್ ಕಂಪನಿಯ ಬೆಂಗಳೂರು ರೀಜನಲ್ ಮ್ಯಾನೇಜರ್ ಫ್ರಾನ್ಸಿಸ್ ಪೌಲ್ ದೂರು ನೀಡಿದ್ದರು.











ಬೆಳಗಾವಿ ಪ್ರಕರಣದಲ್ಲಿ ಶಹಾಪುರ್ ಪೊಲೀಸ್ ಠಾಣೆಯ ಎಸ್ಐ ಸಿದ್ದಪ್ಪ ಶಿಮಾನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಚ್ ಪಿಸಿಎಲ್ ಕಂಪನಿಯ ಆಯಿಲ್ ತುಂಬಿದ್ದ ತಲಾ 26 ಲೀಟರ್ ಇದ್ದ ಎರಡು ಬಕೇಟುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇಶಾ ಹೈಡ್ರೋ ಪವರ್ ಕಂಪನಿಯ ಹೆಸರಲ್ಲಿ ನಕಲಿ ಆಯಿಲ್ ಮಾರಾಟ ಮಾಡುತ್ತಿದ್ದ ಶಿವಾನಂದ್ (39) ಎಂಬಾತನನ್ನು ಬಂಧಿಸಿದ್ದಾರೆ.
A fake HPCL oil racket has been busted in both Belagavi and Vijayapura, with two individuals arrested. Authorities report that counterfeit oil, packaged in authentic-looking cans with seals, was being sold at reduced prices in the markets. The police are currently investigating the case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm