ಬ್ರೇಕಿಂಗ್ ನ್ಯೂಸ್
13-02-25 05:54 pm Bangalore Correspondent ಕ್ರೈಂ
ಬೆಂಗಳೂರು, ಫೆ.13: ಎಚ್ ಪಿಸಿಎಲ್ ಆಯಿಲನ್ನು ನಕಲಿಯಾಗಿ ತಯಾರಿಸಿ ಕಂಪನಿ ಲೇಬಲ್ ನಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ವಿಜಯಪುರ ಮತ್ತು ಬೆಳಗಾವಿಯಲ್ಲಿ ದಾಳಿ ಮಾಡಿ ಇಬ್ಬರನ್ನು ಬಂಧನ ಮಾಡಿದ್ದಾರೆ.
ವಿಜಯಪುರ ಜಿಲ್ಲೆಯ ಹೊರಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯಲಕ್ಷ್ಮಿ ಲ್ಯೂಬ್ರಿಕಂಟ್ ಎನ್ನುವ ಹೆಸರಿನ ಅಂಗಡಿಗೆ ಪೊಲೀಸರು ದಾಳಿ ಮಾಡಿದಾಗ, ಎಚ್ ಪಿಸಿಎಲ್ ಎಂಕ್ಲೋ ಸುಪೀರಿಯರ್ ಹೈಡ್ರಾಲಿಕ್ ಆಯಿಲ್ ಹೆಸರಲ್ಲಿ ನಕಲಿ ಆಯಿಲ್ ತುಂಬಿಸಿಟ್ಟಿರುವುದು ಪತ್ತೆಯಾಗಿದೆ. ಕಾಪಿರೈಟ್ ಆಕ್ಟ್ ಉಲ್ಲಂಘನೆ ಮಾಡಿದ್ದಲ್ಲದೆ, ನಕಲಿ ಉತ್ಪನ್ನಗಳನ್ನು ಮಾರಾಟ ಮಾಡಿ ಅಕ್ರಮ ಲಾಭ ಮಾಡಿಕೊಳ್ಳುತ್ತಿರುವುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಪ್ರಗತಿ ಮತ್ತು ಚಕ್ಕೋ ಎನ್ನುವ ಲೋಗೊ ಇಲ್ಲದ ಕಂಪನಿಯ ಹೆಸರಲ್ಲಿ ಮಾರಾಟ ಮಾಡುತ್ತಿರುವುದೂ ಪತ್ತೆಯಾಗಿದ್ದು ಅಂಗಡಿ ಮಾಲೀಕ ಮಲ್ಲಪ್ಪ ಪಾಟೀಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಎಚ್ ಪಿಸಿಎಲ್ ಕಂಪನಿಯ ಬೆಂಗಳೂರು ರೀಜನಲ್ ಮ್ಯಾನೇಜರ್ ಫ್ರಾನ್ಸಿಸ್ ಪೌಲ್ ದೂರು ನೀಡಿದ್ದರು.











ಬೆಳಗಾವಿ ಪ್ರಕರಣದಲ್ಲಿ ಶಹಾಪುರ್ ಪೊಲೀಸ್ ಠಾಣೆಯ ಎಸ್ಐ ಸಿದ್ದಪ್ಪ ಶಿಮಾನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಎಚ್ ಪಿಸಿಎಲ್ ಕಂಪನಿಯ ಆಯಿಲ್ ತುಂಬಿದ್ದ ತಲಾ 26 ಲೀಟರ್ ಇದ್ದ ಎರಡು ಬಕೇಟುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇಶಾ ಹೈಡ್ರೋ ಪವರ್ ಕಂಪನಿಯ ಹೆಸರಲ್ಲಿ ನಕಲಿ ಆಯಿಲ್ ಮಾರಾಟ ಮಾಡುತ್ತಿದ್ದ ಶಿವಾನಂದ್ (39) ಎಂಬಾತನನ್ನು ಬಂಧಿಸಿದ್ದಾರೆ.
A fake HPCL oil racket has been busted in both Belagavi and Vijayapura, with two individuals arrested. Authorities report that counterfeit oil, packaged in authentic-looking cans with seals, was being sold at reduced prices in the markets. The police are currently investigating the case.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am