ಬ್ರೇಕಿಂಗ್ ನ್ಯೂಸ್
16-12-20 10:07 pm Headline Karnataka News Network ಕ್ರೈಂ
ಲಕ್ನೋ, ಡಿ.16: ಮದುವೆಯ ಪಾರ್ಟಿಗೆ ಕುಡಿಯಲು ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಸ್ನೇಹಿತರು ಮದುವೆಯಾದ ಕೆಲವೇ ಗಂಟೆಗಳಲ್ಲಿ ವರನನ್ನು ಕೊಲೆಗೈದ ಘಟನೆ ಉತ್ತರ ಪ್ರದೇಶದ ಪಲಿಮುಕಿಂಪುರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಬಬ್ಲು ಕೊಲೆಯಾದವ. ಈತನ ಮದುವೆ ಮಂಗಳವಾರ ನಡೆದಿದ್ದು, ಮದುವೆಯಾದ ಕೆಲ ಗಂಟೆಗಳ ನಂತರ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ. ಆ ಸಂದರ್ಭ ಸ್ನೇಹಿತರು ಮದುವೆ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರು ಮದ್ಯ ಕುಡಿದಿದ್ದು, ಇನ್ನಷ್ಟು ಮದ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಲೇ ಸಾಕಷ್ಟು ಕುಡಿದಿದ್ದು, ಇನ್ನೂ ಮದ್ಯ ಕೊಡಿಸಲು ಸಾಧ್ಯವಿಲ್ಲ ಎಂದು ಬಬ್ಲು ನಿರಾಕರಿಸಿದ್ದಾನೆ.
ಇದೇ ವಿಷಯಕ್ಕೆ ಜಗಳ ಉಂಟಾಗಿ ಸ್ನೇಹಿತನೊಬ್ಬ ಚಾಕು ಇರಿದಿದ್ದಾನೆ. ಗಾಯಗೊಂಡ ಬಬ್ಲುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಮುಖ್ಯ ಆರೋಪಿ ರಾಮ್ ಖಿಲಾಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಐವರು ತಲೆಮರೆಸಿಕೊಂಡಿದ್ದಾರೆ.
A groom was stabbed to death hours after his marriage in Uttar Pradesh's Aligarh district because he refused to provide more liquor to his friends.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm