ಬ್ರೇಕಿಂಗ್ ನ್ಯೂಸ್
16-12-20 10:07 pm Headline Karnataka News Network ಕ್ರೈಂ
ಲಕ್ನೋ, ಡಿ.16: ಮದುವೆಯ ಪಾರ್ಟಿಗೆ ಕುಡಿಯಲು ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಸ್ನೇಹಿತರು ಮದುವೆಯಾದ ಕೆಲವೇ ಗಂಟೆಗಳಲ್ಲಿ ವರನನ್ನು ಕೊಲೆಗೈದ ಘಟನೆ ಉತ್ತರ ಪ್ರದೇಶದ ಪಲಿಮುಕಿಂಪುರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಬಬ್ಲು ಕೊಲೆಯಾದವ. ಈತನ ಮದುವೆ ಮಂಗಳವಾರ ನಡೆದಿದ್ದು, ಮದುವೆಯಾದ ಕೆಲ ಗಂಟೆಗಳ ನಂತರ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ. ಆ ಸಂದರ್ಭ ಸ್ನೇಹಿತರು ಮದುವೆ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರು ಮದ್ಯ ಕುಡಿದಿದ್ದು, ಇನ್ನಷ್ಟು ಮದ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಲೇ ಸಾಕಷ್ಟು ಕುಡಿದಿದ್ದು, ಇನ್ನೂ ಮದ್ಯ ಕೊಡಿಸಲು ಸಾಧ್ಯವಿಲ್ಲ ಎಂದು ಬಬ್ಲು ನಿರಾಕರಿಸಿದ್ದಾನೆ.
ಇದೇ ವಿಷಯಕ್ಕೆ ಜಗಳ ಉಂಟಾಗಿ ಸ್ನೇಹಿತನೊಬ್ಬ ಚಾಕು ಇರಿದಿದ್ದಾನೆ. ಗಾಯಗೊಂಡ ಬಬ್ಲುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಮುಖ್ಯ ಆರೋಪಿ ರಾಮ್ ಖಿಲಾಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಐವರು ತಲೆಮರೆಸಿಕೊಂಡಿದ್ದಾರೆ.
A groom was stabbed to death hours after his marriage in Uttar Pradesh's Aligarh district because he refused to provide more liquor to his friends.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm