ಬ್ರೇಕಿಂಗ್ ನ್ಯೂಸ್
16-12-20 10:07 pm Headline Karnataka News Network ಕ್ರೈಂ
ಲಕ್ನೋ, ಡಿ.16: ಮದುವೆಯ ಪಾರ್ಟಿಗೆ ಕುಡಿಯಲು ಮದ್ಯ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಸ್ನೇಹಿತರು ಮದುವೆಯಾದ ಕೆಲವೇ ಗಂಟೆಗಳಲ್ಲಿ ವರನನ್ನು ಕೊಲೆಗೈದ ಘಟನೆ ಉತ್ತರ ಪ್ರದೇಶದ ಪಲಿಮುಕಿಂಪುರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಬಬ್ಲು ಕೊಲೆಯಾದವ. ಈತನ ಮದುವೆ ಮಂಗಳವಾರ ನಡೆದಿದ್ದು, ಮದುವೆಯಾದ ಕೆಲ ಗಂಟೆಗಳ ನಂತರ ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿದ್ದ. ಆ ಸಂದರ್ಭ ಸ್ನೇಹಿತರು ಮದುವೆ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ಸ್ನೇಹಿತರು ಮದ್ಯ ಕುಡಿದಿದ್ದು, ಇನ್ನಷ್ಟು ಮದ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಲೇ ಸಾಕಷ್ಟು ಕುಡಿದಿದ್ದು, ಇನ್ನೂ ಮದ್ಯ ಕೊಡಿಸಲು ಸಾಧ್ಯವಿಲ್ಲ ಎಂದು ಬಬ್ಲು ನಿರಾಕರಿಸಿದ್ದಾನೆ.
ಇದೇ ವಿಷಯಕ್ಕೆ ಜಗಳ ಉಂಟಾಗಿ ಸ್ನೇಹಿತನೊಬ್ಬ ಚಾಕು ಇರಿದಿದ್ದಾನೆ. ಗಾಯಗೊಂಡ ಬಬ್ಲುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಮುಖ್ಯ ಆರೋಪಿ ರಾಮ್ ಖಿಲಾಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಐವರು ತಲೆಮರೆಸಿಕೊಂಡಿದ್ದಾರೆ.
A groom was stabbed to death hours after his marriage in Uttar Pradesh's Aligarh district because he refused to provide more liquor to his friends.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am