ಬ್ರೇಕಿಂಗ್ ನ್ಯೂಸ್
17-02-25 12:05 pm HK News Desk ಕ್ರೈಂ
ಶಿವಮೊಗ್ಗ, ಫೆ.17: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ಶೂಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.
ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಧಮ್ಕಿ ಹಾಕಿದ್ದಾರೆ. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Shivamogga couple blackmailed while having lunch in hotel, demand for cash, kidnap. Miscreants demanded huge money or else threatened the couple of making the video viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm