ಬ್ರೇಕಿಂಗ್ ನ್ಯೂಸ್
17-02-25 12:49 pm HK News Desk ಕ್ರೈಂ
ಮೈಸೂರು, ಫೆ 17: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.
ಹಾಸನ್ ಮೂಲದ ಚೇತನ (45), ಪತ್ನಿ ರೂಪಾಲಿ (43), ಚೇತನ್ ತಾಯಿ ಪ್ರಿಯಂವಧ (62) ಚೇತನ್ ಅವರ ಮಗ ಕುಶಾಲ್ (15) ಮೃತರು. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ. ಉಳಿದವರು ಶವಗಳು ಅಪಾರ್ಟ್ಮೆಂಟಲ್ಲಿ ಪತ್ತೆಯಾಗಿವೆ.
ಚೇತನ್ ವಿಷ ನೀಡಿ ಮನೆಯವರನ್ನು ಕೊಂದು, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ ಹಾಗೂ ವಿದ್ಯಾರಣ್ಯಪುರಂ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲಿಸಿದರು.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ವರು ಸಾವಿಗೀಡಾಗಿದ್ದಾರೆ. ಚೇತನ್, ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತಿದ್ದರು. 2019ರಲ್ಲಿ ಅಪಾರ್ಟ್ಮೆಂಟ್ ಖರೀದಿಸಿದ್ದರು. ಅವರ ಮಗ 10ನೇ ತರಗತಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚೇತನ್ ಅಣ್ಣ ವಿದೇಶದಲ್ಲಿದ್ದಾರೆ. ಅವರು ಮೃತ ಚೇತನ್ ಹೆಂಡತಿಯ ಅಪ್ಪ, ಅಮ್ಮನಿಗೆ ಸೋಮವಾರ ಬೆಳಗಿನ ಜಾವ ಕರೆ ಮಾಡಿ ಅಪಾರ್ಟ್ ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ಸಾವಿಗೀಡಾಗಿರುವ ವಿಚಾರ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.
ಚೇತನ್ ಕುಟುಂಬ ಭಾನುವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ
A family of four–a man, his mother, his wife and son–were found dead in an apartment in Mysuru, Karnataka on Monday morning. The deceased were identified as 45-year-old Chetan, his 62-year-old mother Priyamvada, his 15-year-old son Kushal and his 43-year-old wife Rupali.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am