ಬ್ರೇಕಿಂಗ್ ನ್ಯೂಸ್
17-02-25 12:49 pm HK News Desk ಕ್ರೈಂ
ಮೈಸೂರು, ಫೆ 17: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.
ಹಾಸನ್ ಮೂಲದ ಚೇತನ (45), ಪತ್ನಿ ರೂಪಾಲಿ (43), ಚೇತನ್ ತಾಯಿ ಪ್ರಿಯಂವಧ (62) ಚೇತನ್ ಅವರ ಮಗ ಕುಶಾಲ್ (15) ಮೃತರು. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ. ಉಳಿದವರು ಶವಗಳು ಅಪಾರ್ಟ್ಮೆಂಟಲ್ಲಿ ಪತ್ತೆಯಾಗಿವೆ.
ಚೇತನ್ ವಿಷ ನೀಡಿ ಮನೆಯವರನ್ನು ಕೊಂದು, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ ಹಾಗೂ ವಿದ್ಯಾರಣ್ಯಪುರಂ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲಿಸಿದರು.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ವರು ಸಾವಿಗೀಡಾಗಿದ್ದಾರೆ. ಚೇತನ್, ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತಿದ್ದರು. 2019ರಲ್ಲಿ ಅಪಾರ್ಟ್ಮೆಂಟ್ ಖರೀದಿಸಿದ್ದರು. ಅವರ ಮಗ 10ನೇ ತರಗತಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚೇತನ್ ಅಣ್ಣ ವಿದೇಶದಲ್ಲಿದ್ದಾರೆ. ಅವರು ಮೃತ ಚೇತನ್ ಹೆಂಡತಿಯ ಅಪ್ಪ, ಅಮ್ಮನಿಗೆ ಸೋಮವಾರ ಬೆಳಗಿನ ಜಾವ ಕರೆ ಮಾಡಿ ಅಪಾರ್ಟ್ ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ಸಾವಿಗೀಡಾಗಿರುವ ವಿಚಾರ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.
ಚೇತನ್ ಕುಟುಂಬ ಭಾನುವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ
A family of four–a man, his mother, his wife and son–were found dead in an apartment in Mysuru, Karnataka on Monday morning. The deceased were identified as 45-year-old Chetan, his 62-year-old mother Priyamvada, his 15-year-old son Kushal and his 43-year-old wife Rupali.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm