ಬ್ರೇಕಿಂಗ್ ನ್ಯೂಸ್
19-02-25 09:26 pm Mangalore Correspondent ಕ್ರೈಂ
ಪುತ್ತೂರು, ಫೆ.19: ಛತ್ತೀಸ್ಗಢ ಮೂಲದ ಲಲಿತ್ ಜೈನ್ ಮತ್ತು ಪ್ರೇಕ್ಷಾ ಜೈನ್ ಮಾಲಿಕತ್ವದ ಕಂಪನಿಯವರು ಅಡಿಕೆ ಖರೀದಿಸಿ 2.76 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆ ಎಂದು ಬೆಟ್ಟಂಪಾಡಿಯ ಪಾರಸ್ ಟ್ರೇಡರ್ಸ್ ಕಂಪನಿಯ ಮಾಲಕ ಕಮಲ್ ಕಾಂತ್ ಶರ್ಮಾ ಎಂಬವರು ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಮಣ್ಣಗುಡ್ಡದಲ್ಲಿ ವಾಸವಿರುವ ಕಮಲ್ ಕಾಂತ್ ಶರ್ಮಾ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಪಾರಸ್ ಟ್ರೇಡಿಂಗ್ ಹೆಸರಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಛತ್ತೀಸ್ಗಡ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸುತ್ತ ಬಂದಿದ್ದರು. 2024ರ ಡಿ.13ರಂದು 230 ಬ್ಯಾಗ್ ನಲ್ಲಿ 46 ಲಕ್ಷ ಮೌಲ್ಯದ 14,950 ಕೇಜಿ ಅಡಿಕೆಯನ್ನು ಕಳಿಸಿಕೊಟ್ಟಿದ್ದರು. ಡಿ.26ರಂದು 230 ಬ್ಯಾಗ್ ನಲ್ಲಿ 14,950 ಕೇಜಿ ಅಡಿಕೆಯನ್ನು ಮತ್ತೆ ಕಳಿಸಿಕೊಟ್ಟಿದ್ದರು. ಜನವರಿ 4ರಂದು ಮತ್ತೆ 230 ಬ್ಯಾಗ್ ನಲ್ಲಿ 14950 ಕೇಜಿ ಅಡಿಕೆಯನ್ನು ಖರೀದಿಸಿದ್ದರು. ಪ್ರತ್ಯೇಕ ಇನ್ ವಾಯ್ಸ್ ನಲ್ಲಿ ಅಡಿಕೆಯನ್ನು ಖರೀದಿ ಮಾಡಿ ಒಯ್ದಿದ್ದು ಹಣ ಮತ್ತೆ ಕೊಡುವುದಾಗಿ ಹೇಳಿ ಬಾಕಿಯಿಟ್ಟಿದ್ದರು. ಒಟ್ಟು 2.76 ಲಕ್ಷ ಮೌಲ್ಯದ ಅಡಿಕೆಯನ್ನು ಖರೀದಿಸಿ ಒಯ್ದಿದ್ದಾರೆ.
ಹಣವನ್ನು ಕೇಳಿದಾಗ ಇಂದು, ನಾಳೆ ಎಂದು ಸತಾಯಿಸುತ್ತಿದ್ದಾರೆ. ಕೆಲವು ದಿನಗಳಿಂದ ಫೋನ್ ಮಾಡಿದಾಗ, ಸ್ವಿಚ್ ಆಫ್ ಮಾಡಿಕೊಂಡಿದ್ದು ವಂಚನೆ ಮಾಡಿರುತ್ತಾರೆ ಎಂದು ಕಮಲ್ ಕಾಂತ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರು, ವಿಟ್ಲದಲ್ಲಿ ಹಲವು ಅಡಿಕೆ ವ್ಯಾಪಾರಿಗಳಿಗೆ ಗುಜರಾತ್, ಉತ್ತರ ಭಾರತ ಮೂಲದ ಸೇಟ್ ಗಳು ಹಣ ನೀಡದೆ ವಂಚನೆ ಎಸಗಿದ್ದು ದೂರು ದಾಖಲಾಗಿದೆ. ಇದೀಗ ಮಂಗಳೂರಿನಲ್ಲಿ ನೆಲೆಸಿರುವ ಗುಜರಾತ್ ಮೂಲದ ವ್ಯಾಪಾರಿಯೊಬ್ಬರು ಮತ್ತೊಬ್ಬ ಕಂಪನಿಯ ಮೇಲೆ ದೂರು ದಾಖಲಿಸಿದ್ದಾರೆ.
Puttur Arecanut dealer paras traders cheated of 2.7 crores by Chhattisgarh company, case filed by company owner Kamal Kanth sharma.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm