ಬ್ರೇಕಿಂಗ್ ನ್ಯೂಸ್
28-02-25 02:37 pm HK News Desk ಕ್ರೈಂ
ಭೋಪಾಲ್, ಫೆ.28: ಐದು ವರ್ಷದ ಹೆಣ್ಣು ಮಗುವನ್ನು 18 ವರ್ಷದ ಯುವಕನೊಬ್ಬ ಕ್ರೂರವಾಗಿ ಹಿಂಸಿಸಿ ಅತ್ಯಾಚಾರಗೈದ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದ್ದು, ಬಾಲಕಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ.
ಫೆ.22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯ ನಡೆಸಿದ ಹುಡುಗ ಪಕ್ಕದ ಮನೆಯಾತನೇ ಆಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನಿಗಿನ್ನೂ 18 ತುಂಬಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಟವಾಡುತ್ತಿದ್ದ ಹೆಣ್ಣು ಮಗುವನ್ನು ಪಕ್ಕದ ನಿರ್ಮಾಣ ಹಂತದ ಕಟ್ಟಡದ ಟೆರೇಸಿಗೆ ಒಯ್ದು ಅಲ್ಲಿ ಕೃತ್ಯ ಎಸಗಿದ್ದಾನೆ. ಬಾಲಕಿಯ ಮುಖ, ಎದೆ ಮತ್ತು ದೇಹದಲ್ಲಿಡೀ ಕಚ್ಚಿದ ಗುರುತುಗಳಿದ್ದು, ರಕ್ತದಿಂದ ತೋಯ್ದು ಹೋಗಿದ್ದಳು. ಮಗು ಅಳುತ್ತಿದ್ದಾಗ ತಲೆಯ ಭಾಗವನ್ನು ಗೋಡೆಗೆ ಬಡಿದು ಒತ್ತಿ ಹಿಡಿದಿದ್ದು, ಇದರಿಂದಾಗಿ ತೀವ್ರ ತೆರನಾದ ಗಾಯಗಳಾಗಿವೆ.
ಬಾಲಕಿ ಅಳುತ್ತಿದ್ದ ಶಬ್ದ ಕೇಳಿ ಇತರ ಮಕ್ಕಳು ಅಲ್ಲಿಗೆ ತೆರಳಿದಾಗ, ರಕ್ತದ ಮಡುವಿನಲ್ಲಿ ಬಿದ್ದುಕೊಂಡಿರುವ ದೃಶ್ಯ ನೋಡಿ ಬೊಬ್ಬೆ ಹಾಕಿದ್ದಾರೆ. ಈ ವೇಳೆ, ಹುಡುಗ ಅಲ್ಲಿಂದ ಓಡಿ ಪರಾರಿಯಾಗಿದ್ದು, ಕೂಡಲೇ ಕೋಮಾ ಸ್ಥಿತಿಗೆ ಹೋಗಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ರಕ್ತಸ್ರಾವ ಮತ್ತು ತಲೆಗೆ ಬಿದ್ದ ಪೆಟ್ಟಿನಿಂದಾಗಿ ಬದುಕುವ ಸಾಧ್ಯತೆ ಬಗ್ಗೆ ವೈದ್ಯರು ಖಚಿತಪಡಿಸಿಲ್ಲ. ಬಾಲಕಿಯ ಸ್ಥಿತಿಯನ್ನು ನೋಡಿ ವೈದ್ಯರು ಕೂಡ ಶಾಕ್ ಆಗಿದ್ದಾರೆ. ಬಾಲಕಿ ಬೊಬ್ಬೆ ಹಾಕದಂತೆ ದೇಹಕ್ಕೆ ಬ್ಯಾಟರಿ ಶಾಕ್ ನೀಡಿದ್ದು ಈ ವೇಳೆ ಕೃತ್ಯ ಎಸಗಿದ್ದಾನೆ.
ಪೈಶಾಚಿಕ ಕೃತ್ಯದ ಹಿನ್ನೆಲೆಯಲ್ಲಿ ನೂರಾರು ಜನರು, ಕಾಂಗ್ರೆಸ್, ಬಿಜೆಪಿ ನಾಯಕರು ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿದ್ದು, ಕ್ರೂರ ಹಿಂಸೆ ನೀಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಾರೆ.
A five-year-old in Madhya Pradesh is battling for her life after a horrific sexual assault. Doctors at Gwalior's Kamala Raja Hospital said she needed 28 stitches in her private parts, and an operation for colostomy. The accused is a 17-year-old who has been arrested and is being tried as a juvenile, the police said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm