ಬ್ರೇಕಿಂಗ್ ನ್ಯೂಸ್
17-12-20 03:56 pm Mangalore Correspondent ಕ್ರೈಂ
ಮುಲ್ಕಿ, ಡಿ.17: ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಯುವಕನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.
ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಿಂದ ಬದಿಯಲ್ಲಿರುವ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕ, ದಾರಿ ಕೇಳುವ ನೆಪದಲ್ಲಿ ಮಾತನಾಡಿದ್ದಾನೆ.
ಮಹಿಳೆ ಉತ್ತರ ನೀಡುತ್ತಿದ್ದಂತೆ ಕುತ್ತಿಗೆಗೆ ಕೈ ಹಾಕಿ ಸುಮಾರು 3 ಪವನ್ ತೂಕದ ಚಿನ್ನದ ಸರ ಎಗರಿಸಿದ್ದಾನೆ. ಮಹಿಳೆ ಎಚ್ಚತ್ತುಕೊಳ್ಳುವಷ್ಟರಲ್ಲಿ ಬಂದಿದ್ದ ಬೈಕಿನಲ್ಲೇ ಯುವಕ ಪರಾರಿಯಾಗಿದ್ದಾನೆ.
Bike-Borne Men snatch Gold Chain of three Pounds from Woman in Mulki by asking her for Address. A case has been registered at Mulki police Station.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Mangalore Correspondent
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm