ಬ್ರೇಕಿಂಗ್ ನ್ಯೂಸ್
18-12-20 10:53 am Mangalore Correspondent ಕ್ರೈಂ
ಮೂಡುಬಿದಿರೆ, ಡಿ.17 : ಜೈನ ಧರ್ಮದ ಬಗ್ಗೆ ಹಾಗೂ ಜೈನ ಮುನಿ ಪರಂಪರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳು ಹರಿದಾಡುತ್ತಿದ್ದು, ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ವಾಣಿಶ್ರೀ ಎಂಬ ಫೇಸ್ಬುಕ್ ಅಕೌಂಟ್ ನಲ್ಲಿ ಜೈನಮುನಿಗಳ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಮೂಡಬಿದ್ರಿ ಜೈನ್ ಮಿಲನ್ ಹಾಗೂ ಜೈನ್ ಯುವಸೇನೆಯ ಸದಸ್ಯರು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಮೂಡಬಿದಿರೆ ಜೈನ್ ಮಿಲನ್ ಅಧ್ಯಕ್ಷರಾದ ಶ್ವೇತ ಜೈನ್, ನಿರ್ದೇಶಕರು ಜಯರಾಜ್ ಕಂಬಳಿ, ಖಜಾಂಚಿ ದಿವ್ಯ ವೀರೇಂದ್ರ, ಯುವ ಜೈನ್ ಮಿಲನ್ ಅಧ್ಯಕ್ಷ ನಿತೇಶ್ ಬಳ್ಳಾಲ್, ಅಕ್ಷಯ್ ಕುಮಾರ್ ಜೈನ್, ಪ್ರಶಾಂತ ಅಭಯ್ ಮುಂತಾದವರು ಉಪಸ್ಥಿತರಿದ್ದರು.
A complaint has been filed by the Jain Milan committee of Moodbidri for Derogatory posts in social media against Jain Munis.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm