ಬ್ರೇಕಿಂಗ್ ನ್ಯೂಸ್
18-12-20 10:53 am Mangalore Correspondent ಕ್ರೈಂ
ಮೂಡುಬಿದಿರೆ, ಡಿ.17 : ಜೈನ ಧರ್ಮದ ಬಗ್ಗೆ ಹಾಗೂ ಜೈನ ಮುನಿ ಪರಂಪರೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳು ಹರಿದಾಡುತ್ತಿದ್ದು, ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ವಾಣಿಶ್ರೀ ಎಂಬ ಫೇಸ್ಬುಕ್ ಅಕೌಂಟ್ ನಲ್ಲಿ ಜೈನಮುನಿಗಳ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಮೂಡಬಿದ್ರಿ ಜೈನ್ ಮಿಲನ್ ಹಾಗೂ ಜೈನ್ ಯುವಸೇನೆಯ ಸದಸ್ಯರು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಮೂಡಬಿದಿರೆ ಜೈನ್ ಮಿಲನ್ ಅಧ್ಯಕ್ಷರಾದ ಶ್ವೇತ ಜೈನ್, ನಿರ್ದೇಶಕರು ಜಯರಾಜ್ ಕಂಬಳಿ, ಖಜಾಂಚಿ ದಿವ್ಯ ವೀರೇಂದ್ರ, ಯುವ ಜೈನ್ ಮಿಲನ್ ಅಧ್ಯಕ್ಷ ನಿತೇಶ್ ಬಳ್ಳಾಲ್, ಅಕ್ಷಯ್ ಕುಮಾರ್ ಜೈನ್, ಪ್ರಶಾಂತ ಅಭಯ್ ಮುಂತಾದವರು ಉಪಸ್ಥಿತರಿದ್ದರು.
A complaint has been filed by the Jain Milan committee of Moodbidri for Derogatory posts in social media against Jain Munis.
07-08-25 05:50 pm
Bangalore Correspondent
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 07:55 pm
Mangalore Correspondent
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am