ಬ್ರೇಕಿಂಗ್ ನ್ಯೂಸ್
20-03-25 05:29 pm HK News Staff ಕ್ರೈಂ
ಬೆಂಗಳೂರು, ಮಾ.20: ಮಂಗಳೂರು ಪೊಲೀಸರು ವಿಮಾನದಲ್ಲಿ ತರುತ್ತಿದ್ದ ಭಾರೀ ಡ್ರಗ್ಸ್ ದಂಧೆಯನ್ನು ಬಯಲಿಗೆಳೆದ ಬೆನ್ನಲ್ಲೇ ಬೆಂಗಳೂರು ಏರ್ಪೋರ್ಟ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿದೇಶದಿಂದ ಅಕ್ರಮವಾಗಿ ಡ್ರಗ್ಸ್ ತರುತ್ತಿದ್ದ ಮಹಿಳೆಯನ್ನು ಕಂದಾಯ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದು, 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ.
ಮಾರ್ಚ್ 18ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕತಾರ್ ದೇಶದಿಂದ ಬಂದಿದ್ದ ಮಹಿಳೆಯನ್ನು ತಪಾಸಣೆ ನಡೆಸಿದಾಗ, ಆಕೆ ಅಕ್ರಮವಾಗಿ ಮಾದಕ ದ್ರವ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆ ಆಫ್ರಿಕಾದ ಘಾನಾ ದೇಶದ ಪ್ರಜೆಯಾಗಿದ್ದಾಳೆ.

ಖಚಿತ ಮಾಹಿತಿ ಆಧರಿಸಿ ಮಹಿಳೆಯ ಲಗೇಜ್ ಪರಿಶೀಲನೆ ನಡೆಸಿದ್ದು 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ಪತ್ತೆಯಾಗಿದೆ. ಬಳಿಕ ಆಕೆಯನ್ನು ಬಂಧಿಸಲಾಗಿದೆ ಎಂದು ಡಿಆರ್ಐ ಮೂಲಗಳು ತಿಳಿಸಿವೆ. ಮಹಿಳೆಗೆ ಕಳ್ಳ ಸಾಗಣಿಕೆದಾರರ ಜೊತೆಗೆ ನಂಟು ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು ಪೊಲೀಸರು ಇತ್ತೀಚೆಗೆ ರಾಜ್ಯದಲ್ಲೇ ಅತಿ ದೊಡ್ಡದು ಎನ್ನಲಾದ 75 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ವಶಪಡಿಸಿದ್ದರು. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ತಂದು ಪೂರೈಕೆ ಮಾಡುತ್ತಿದ್ದ ದಕ್ಷಿಣ ಅಫ್ರಿಕಾ ಮೂಲದ ಪ್ರಜೆಗಳಿಬ್ಬರನ್ನು ಬಂಧಿಸಿ, 75 ಕೋಟಿ ಮೊತ್ತದ 37.870 ಕೆಜಿ ಎಡಿಎಂಎ ವಶಪಡಿಸಿಕೊಂಡಿದ್ದರು.
Directorate of Revenue Intelligence (DRI) officials seized 3.186 kg of cocaine worth Rs 38.4 crore from a woman from Ghana at Kempegowda International Airport. The accused, identified as Jennifer Abbe, arrived in Bengaluru from Doha, Qatar earlier on Wednesday. Based on a tip-off, DRI officials conducted a thorough inspection and discovered the contraband in her possession.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm