ಬ್ರೇಕಿಂಗ್ ನ್ಯೂಸ್
26-03-25 11:08 pm HK News Desk ಕ್ರೈಂ
ರೋಹ್ಟಕ್, ಮಾ.26: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಶಂಕೆಯಲ್ಲಿ ಹರ್ಯಾಣದಲ್ಲಿ ಯೋಗ ಶಿಕ್ಷಕನೊಬ್ಬನನ್ನು ಕಿಡ್ನಾಪ್ ಮಾಡಿ ಜೀವಂತ ಸಮಾಧಿ ಮಾಡಿರುವ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೋಹ್ಟಕ್ ನಗರದ ಬಾಬಾ ಮಸ್ತ್ ನಾಥ್ ಯುನಿವರ್ಸಿಟಿಯ ಯೋಗ ಶಿಕ್ಷಕ ಜಗದೀಪ್ ಜೀವಂತ ಸಮಾಧಿ ಮಾಡಲ್ಪಟ್ಟು ಕೊಲೆಯಾದವರು.
2024ರ ಡಿಸೆಂಬರ್ 24ರಂದು ಜಗದೀಪ್ ದಿಢೀರ್ ಎನ್ನುವಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ನಾನಾ ಕಡೆಯಲ್ಲಿ ಹುಡುಕಾಡಿದ ಬಳಿಕ ಫೆ.23ರಂದು ಆತನ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ನೀಡಿತ್ತು. ಪೊಲೀಸರು ಆತನ ಮೊಬೈಲ್ ಕರೆ ಆಧರಿಸಿ ತನಿಖೆ ಶುರು ಮಾಡಿದ್ದರು. ಎರಡು ವಾರಗಳ ಹುಡುಕಾಟದ ಬಳಿಕ ಮಾರ್ಚ್ 24ರಂದು ಹರ್ದೀಪ್ ಮತ್ತು ಧರ್ಮಪಾಲ್ ಎಂಬಿಬ್ಬರನ್ನು ಬಂಧಿಸಿದ್ದು, ಜೀವಂತ ಸಮಾಧಿ ಮಾಡಿರುವ ಘಟನೆಯನ್ನು ಬಯಲು ಮಾಡಿದ್ದಾರೆ.
ಜಗದೀಪ್ ವಾಸವಿದ್ದ ಮನೆಯ ಮಾಲೀಕನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದಾನೆ ಎಂಬ ಶಂಕೆಯಲ್ಲಿ ಮನೆ ಮಾಲೀಕ ಕೊಲೆಗೆ ಸಂಚು ರೂಪಿಸಿದ್ದ. ಇದರಂತೆ, ಆಗಂತುಕರು ಜಗದೀಪ್ ಅವರನ್ನು ಹಿಡಿದು ಹಗ್ಗದಲ್ಲಿ ಕೈಕಾಲು ಕಟ್ಟಿ ಪೈಂತವಾಸ್ ಎನ್ನುವ ಗ್ರಾಮಕ್ಕೆ ಕರೆದೊಯ್ದು ಅಲ್ಲಿ ಮೊದಲೇ ತೆಗೆದಿಟ್ಟಿದ್ದ ಗುಂಡಿಗೆ ಹಾಕಿ ಮಣ್ಣು ತುಂಬಿಸಿದ್ದಾರೆ. ಆಮೂಲಕ ಯೋಗ ಶಿಕ್ಷಕನನ್ನು ಜೀವಂತವಾಗಿಯೇ ಉಸಿರು ಕಟ್ಟಿಸಿ ಸಾಯುವಂತೆ ಮಾಡಿದ್ದಾರೆ. ಏಳು ಅಡಿ ಆಳದ ಗುಂಡಿಯಲ್ಲಿ ಶವ ಇರುವುದನ್ನು ಪೊಲೀಸರು ಪತ್ತೆಹಚ್ಚಿ ಹೊರ ತೆಗೆದಿದ್ದು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ.
A horrific crime has come to light in Paintawas village, Charkhi Dadri, where a Yoga teacher, Jagdeep, was kidnapped and buried alive in a 7-foot pit.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm