ಬ್ರೇಕಿಂಗ್ ನ್ಯೂಸ್
26-03-25 11:08 pm HK News Desk ಕ್ರೈಂ
ರೋಹ್ಟಕ್, ಮಾ.26: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಶಂಕೆಯಲ್ಲಿ ಹರ್ಯಾಣದಲ್ಲಿ ಯೋಗ ಶಿಕ್ಷಕನೊಬ್ಬನನ್ನು ಕಿಡ್ನಾಪ್ ಮಾಡಿ ಜೀವಂತ ಸಮಾಧಿ ಮಾಡಿರುವ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೋಹ್ಟಕ್ ನಗರದ ಬಾಬಾ ಮಸ್ತ್ ನಾಥ್ ಯುನಿವರ್ಸಿಟಿಯ ಯೋಗ ಶಿಕ್ಷಕ ಜಗದೀಪ್ ಜೀವಂತ ಸಮಾಧಿ ಮಾಡಲ್ಪಟ್ಟು ಕೊಲೆಯಾದವರು.
2024ರ ಡಿಸೆಂಬರ್ 24ರಂದು ಜಗದೀಪ್ ದಿಢೀರ್ ಎನ್ನುವಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ನಾನಾ ಕಡೆಯಲ್ಲಿ ಹುಡುಕಾಡಿದ ಬಳಿಕ ಫೆ.23ರಂದು ಆತನ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ನೀಡಿತ್ತು. ಪೊಲೀಸರು ಆತನ ಮೊಬೈಲ್ ಕರೆ ಆಧರಿಸಿ ತನಿಖೆ ಶುರು ಮಾಡಿದ್ದರು. ಎರಡು ವಾರಗಳ ಹುಡುಕಾಟದ ಬಳಿಕ ಮಾರ್ಚ್ 24ರಂದು ಹರ್ದೀಪ್ ಮತ್ತು ಧರ್ಮಪಾಲ್ ಎಂಬಿಬ್ಬರನ್ನು ಬಂಧಿಸಿದ್ದು, ಜೀವಂತ ಸಮಾಧಿ ಮಾಡಿರುವ ಘಟನೆಯನ್ನು ಬಯಲು ಮಾಡಿದ್ದಾರೆ.
ಜಗದೀಪ್ ವಾಸವಿದ್ದ ಮನೆಯ ಮಾಲೀಕನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದಾನೆ ಎಂಬ ಶಂಕೆಯಲ್ಲಿ ಮನೆ ಮಾಲೀಕ ಕೊಲೆಗೆ ಸಂಚು ರೂಪಿಸಿದ್ದ. ಇದರಂತೆ, ಆಗಂತುಕರು ಜಗದೀಪ್ ಅವರನ್ನು ಹಿಡಿದು ಹಗ್ಗದಲ್ಲಿ ಕೈಕಾಲು ಕಟ್ಟಿ ಪೈಂತವಾಸ್ ಎನ್ನುವ ಗ್ರಾಮಕ್ಕೆ ಕರೆದೊಯ್ದು ಅಲ್ಲಿ ಮೊದಲೇ ತೆಗೆದಿಟ್ಟಿದ್ದ ಗುಂಡಿಗೆ ಹಾಕಿ ಮಣ್ಣು ತುಂಬಿಸಿದ್ದಾರೆ. ಆಮೂಲಕ ಯೋಗ ಶಿಕ್ಷಕನನ್ನು ಜೀವಂತವಾಗಿಯೇ ಉಸಿರು ಕಟ್ಟಿಸಿ ಸಾಯುವಂತೆ ಮಾಡಿದ್ದಾರೆ. ಏಳು ಅಡಿ ಆಳದ ಗುಂಡಿಯಲ್ಲಿ ಶವ ಇರುವುದನ್ನು ಪೊಲೀಸರು ಪತ್ತೆಹಚ್ಚಿ ಹೊರ ತೆಗೆದಿದ್ದು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ.
A horrific crime has come to light in Paintawas village, Charkhi Dadri, where a Yoga teacher, Jagdeep, was kidnapped and buried alive in a 7-foot pit.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am