ಬ್ರೇಕಿಂಗ್ ನ್ಯೂಸ್
28-03-25 05:41 pm HK News Desk ಕ್ರೈಂ
ಕೊಡಗು, ಮಾ 28: ಒಂದೇ ಕುಟುಂಬದ ನಾಲ್ವರನ್ನ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇದೀಗ ಕೊಡಗಿನಲ್ಲಿ ಬೆಳಕಿಗೆ ಬಂದಿದೆ. ಅಳಿಯನಿಂದಲೇ ಅತ್ತೆ, ಮಾವ, ಪತ್ನಿ ಮತ್ತು ಮಗಳ ಹತ್ಯೆ ಆಗಿದೆ.
ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, 7 ವರ್ಷದ ಮಗಳು ಸೇರಿ ಅತ್ತೆ, ಮಾವ, ಪತ್ನಿಯನ್ನ ಗಂಡ ಗಿರೀಶ್ ಕತ್ತಿಯಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.


ಇನ್ನು ಕೊಲೆಯಾದವರನ್ನು ಮಾವ ಕರಿಯ (75), ಅತ್ತೆ ಗೌರಿ (70), ಪತ್ನಿ ನಾಗಿ (35), ಮಗಳು ಕಾವೇರಿ (7) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನೀಡಿದ್ದಾರೆ.
ಪತ್ನಿ ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿ ಬಂದ ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಆದರೆ ಈ ಕೃತ್ಯ ಯಾಕೆ ಮಾಡಿದ್ದಾನೆ ಎನ್ನುವುದು ಸ್ಪಷ್ಟವಾಗಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಷ್ಟೇ.
Four members of a family were found murdered in a lone house at Begur in Ponnampet taluk of Kodagu district on Friday. The deceased have been identified as Gowri, Kaala, Nagi, and Kaveri. Nagi, the daughter of Gowri and Kaala, was living with her husband Girish. The two have a daughter -- Kaveri. Girish has gone missing.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm