ಬ್ರೇಕಿಂಗ್ ನ್ಯೂಸ್
28-03-25 05:41 pm HK News Desk ಕ್ರೈಂ
ಕೊಡಗು, ಮಾ 28: ಒಂದೇ ಕುಟುಂಬದ ನಾಲ್ವರನ್ನ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇದೀಗ ಕೊಡಗಿನಲ್ಲಿ ಬೆಳಕಿಗೆ ಬಂದಿದೆ. ಅಳಿಯನಿಂದಲೇ ಅತ್ತೆ, ಮಾವ, ಪತ್ನಿ ಮತ್ತು ಮಗಳ ಹತ್ಯೆ ಆಗಿದೆ.
ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, 7 ವರ್ಷದ ಮಗಳು ಸೇರಿ ಅತ್ತೆ, ಮಾವ, ಪತ್ನಿಯನ್ನ ಗಂಡ ಗಿರೀಶ್ ಕತ್ತಿಯಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಇನ್ನು ಕೊಲೆಯಾದವರನ್ನು ಮಾವ ಕರಿಯ (75), ಅತ್ತೆ ಗೌರಿ (70), ಪತ್ನಿ ನಾಗಿ (35), ಮಗಳು ಕಾವೇರಿ (7) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನೀಡಿದ್ದಾರೆ.
ಪತ್ನಿ ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿ ಬಂದ ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಆದರೆ ಈ ಕೃತ್ಯ ಯಾಕೆ ಮಾಡಿದ್ದಾನೆ ಎನ್ನುವುದು ಸ್ಪಷ್ಟವಾಗಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಷ್ಟೇ.
Four members of a family were found murdered in a lone house at Begur in Ponnampet taluk of Kodagu district on Friday. The deceased have been identified as Gowri, Kaala, Nagi, and Kaveri. Nagi, the daughter of Gowri and Kaala, was living with her husband Girish. The two have a daughter -- Kaveri. Girish has gone missing.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm