ಬ್ರೇಕಿಂಗ್ ನ್ಯೂಸ್
01-04-25 11:07 pm Mangalore Correspondent ಕ್ರೈಂ
ಮಂಗಳೂರು, ಎ.1 : ಮನೆಯ ಲಾಕರಿನಲ್ಲಿಟ್ಟಿದ್ದ ಅಂದಾಜು ಒಂದು ಕೋಟಿ ಮೌಲ್ಯದ ಒಂದು ಕೇಜಿಯಷ್ಟು ಚಿನ್ನಾಭರಣ ಕಳವಾದ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಜಪೆ ಸಮೀಪದ ಪೆರ್ಮುದೆ ನಿವಾಸಿ, ಕುವೈಟ್ ಉದ್ಯೋಗಿ ಜೋಸೆಫ್ ಪಿಂಟೋ ಎಂಬವರ ಮನೆಯಲ್ಲಿ ಕಳ್ಳತನ ಆಗಿದ್ದು ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೋಸೆಫ್ ಪಿಂಟೋ ಅವರ ಕುಟುಂಬ ಕುವೈಟ್ ನಲ್ಲಿ ನೆಲೆಸಿದ್ದು ವರ್ಷಕ್ಕೊಮ್ಮೆ ಪೆರ್ಮುದೆಯ ಮನೆಗೆ ಬರುತ್ತಿದ್ದರು. ಮನೆಯ ಲಾಕರಿನಲ್ಲಿದ್ದ ಒಂದು ಕೆ.ಜಿ ಬಂಗಾರ ಕಳವಾಗಿರೋದು ಮಂಗಳವಾರ ತಿಳಿದುಬಂದಿದ್ದು ದಂಪತಿ ಪೊಲೀಸ್ ದೂರು ನೀಡಿದ್ದಾರೆ.
ಮನೆಯಲ್ಲಿ 12 ಸಿ.ಸಿ. ಕ್ಯಾಮರಾ ಹಾಗೂ ಆರು ನಾಯಿಗಳಿದ್ದು ಇದರ ನಡುವೆಯೇ ಕಳ್ಳತನ ಆಗಿರುವುದಾಗಿ ದೂರು ನೀಡಿದ ದಂಪತಿ ತಿಳಿಸಿದ್ದಾರೆ. ಆದರೆ ಮನೆಗೆ ಕಳ್ಳರು ಬಂದಿರುವುದರ ಬಗ್ಗೆ ಯಾವುದೇ ಸಿ.ಸಿ. ಕ್ಯಾಮರಾದಲ್ಲೂ ದಾಖಲಾಗಿಲ್ಲ. ಹೀಗಾಗಿ ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಬಗ್ಗೆಯೇ ಸಂಶಯ ಉಂಟಾಗಿದೆ. ಮಾಲೀಕ ಜೋಸೆಫ್ ಪಿಂಟೋ ಸೂಚನೆಯಂತೆ ಪೊಲೀಸ್ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
In a shocking incident reported in Bajpe, Mangalore, gold jewellery valued at several crores was stolen from a residential locker, leaving homeowners in disbelief.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm