ಬ್ರೇಕಿಂಗ್ ನ್ಯೂಸ್
01-04-25 11:07 pm Mangalore Correspondent ಕ್ರೈಂ
ಮಂಗಳೂರು, ಎ.1 : ಮನೆಯ ಲಾಕರಿನಲ್ಲಿಟ್ಟಿದ್ದ ಅಂದಾಜು ಒಂದು ಕೋಟಿ ಮೌಲ್ಯದ ಒಂದು ಕೇಜಿಯಷ್ಟು ಚಿನ್ನಾಭರಣ ಕಳವಾದ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಜಪೆ ಸಮೀಪದ ಪೆರ್ಮುದೆ ನಿವಾಸಿ, ಕುವೈಟ್ ಉದ್ಯೋಗಿ ಜೋಸೆಫ್ ಪಿಂಟೋ ಎಂಬವರ ಮನೆಯಲ್ಲಿ ಕಳ್ಳತನ ಆಗಿದ್ದು ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೋಸೆಫ್ ಪಿಂಟೋ ಅವರ ಕುಟುಂಬ ಕುವೈಟ್ ನಲ್ಲಿ ನೆಲೆಸಿದ್ದು ವರ್ಷಕ್ಕೊಮ್ಮೆ ಪೆರ್ಮುದೆಯ ಮನೆಗೆ ಬರುತ್ತಿದ್ದರು. ಮನೆಯ ಲಾಕರಿನಲ್ಲಿದ್ದ ಒಂದು ಕೆ.ಜಿ ಬಂಗಾರ ಕಳವಾಗಿರೋದು ಮಂಗಳವಾರ ತಿಳಿದುಬಂದಿದ್ದು ದಂಪತಿ ಪೊಲೀಸ್ ದೂರು ನೀಡಿದ್ದಾರೆ.
ಮನೆಯಲ್ಲಿ 12 ಸಿ.ಸಿ. ಕ್ಯಾಮರಾ ಹಾಗೂ ಆರು ನಾಯಿಗಳಿದ್ದು ಇದರ ನಡುವೆಯೇ ಕಳ್ಳತನ ಆಗಿರುವುದಾಗಿ ದೂರು ನೀಡಿದ ದಂಪತಿ ತಿಳಿಸಿದ್ದಾರೆ. ಆದರೆ ಮನೆಗೆ ಕಳ್ಳರು ಬಂದಿರುವುದರ ಬಗ್ಗೆ ಯಾವುದೇ ಸಿ.ಸಿ. ಕ್ಯಾಮರಾದಲ್ಲೂ ದಾಖಲಾಗಿಲ್ಲ. ಹೀಗಾಗಿ ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಬಗ್ಗೆಯೇ ಸಂಶಯ ಉಂಟಾಗಿದೆ. ಮಾಲೀಕ ಜೋಸೆಫ್ ಪಿಂಟೋ ಸೂಚನೆಯಂತೆ ಪೊಲೀಸ್ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
In a shocking incident reported in Bajpe, Mangalore, gold jewellery valued at several crores was stolen from a residential locker, leaving homeowners in disbelief.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am