ಬ್ರೇಕಿಂಗ್ ನ್ಯೂಸ್
07-04-25 10:51 pm HK News Desk ಕ್ರೈಂ
ಕಲಬುರಗಿ, ಏ 07: ಅತ್ತೆ ಮನೆಗೆ ಕನ್ನ ಹಾಕಿದ ಅಳಿಯನೊಬ್ಬ ಪೊಲೀಸರ ಕೈಗೆ ತಗ್ಲಾಕೊಂಡಿರೋ ಘಟನೆ ಕಾಳಗಿಯಲ್ಲಿ ನಡೆದಿದೆ. ಮೀನಪ್ಪ ಅತ್ತೆ ಮನೆಯಲ್ಲೇ ಕಳ್ಳತನ ಮಾಡಿರೋ ಆರೋಪಿ.
ಅತ್ತೆ ಸಿದ್ದಮ್ಮ ಜಮೀನು ಖರೀದಿಸುವ ಸಲುವಾಗಿ 11 ಲಕ್ಷ ರೂ. ಮನೆಯ ಟ್ರಂಕ್ನಲ್ಲಿ ಇಟ್ಟಿದ್ದಳು. ಅದೇ ಮನೆಯಲ್ಲಿ ಕುಟುಂಬ ಸಮೇತವಾಗಿ ಆಕೆಯ ಸೋದರಳಿಯ (ಸಹೋದರನ ಮಗ) ಮೀನಪ್ಪ ವಾಸವಿದ್ದ. ಹೀಗೆ ಮಾರ್ಚ್ 28ರಂದು ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಅಳಿಯ ಮೀನಪ್ಪ ಕಳ್ಳತನ ಮಾಡಿದ್ದಾನೆ. ಹೀಗೆ ಮನೆಯಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಕಳ್ಳತನದ ಕಥೆ ಕಟ್ಟಿದ್ದಾನೆ

ಆದ್ರೆ, ಹಣ ತಾನೆ ಕದ್ದಿದ್ದರೂ ಅಕ್ಕ ಪಕ್ಕದ ಮನೆಯವರ ಮೇಲೆ ಅನುಮಾನ ಬರುವಂತೆ ಅತ್ತೆ ಮುಂದೆ ಅಳಿಯ ಮೀನಪ್ಪ ಮಾತಾಡಿದ್ದಾನೆ. ಎಷ್ಟು ಹುಡುಕಿದರೂ ಹಣ ಕಳೆದುಕೊಂಡ ಸಿದ್ದಮ್ಮ ಕಾಳಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಹಣ ಕಳುವಾದ ದಿನ ಮಧ್ಯಾಹ್ನ ಸಿದ್ದಮ್ಮನ ಮನೆಗೆ ಮೀನಪ್ಪ ಹೋಗಿ ಬಂದಿದ್ದು ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ಮೀನಪ್ಪ ಸತ್ಯ ಬಾಯಿಬಿಟ್ಟಿದ್ದಾನೆ.
ಹೀಗೆ ಅತ್ತೆ ಮನೆಯಲ್ಲಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಅದನ್ನು ಸಹೋದರನ ಜೊತೆ ಸೇರಿ ಮೀನಪ್ಪ ಬೇರೆಡೆ ಶಿಫ್ಟ್ ಮಾಡಿಸಿದ್ದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿಯಿಂದ ಸತ್ಯ ಬಾಯಿಬಿಡಿಸಿ ಕಳ್ಳತನವಾದ 11 ಲಕ್ಷ ರೂ. ಪೈಕಿ 9 ಲಕ್ಷ 30 ಸಾವಿರ ರೂಪಾಯಿ ಜಪ್ತಿ ಮಾಡಿದ್ದಾರೆ. ಉಳಿದ 1 ಲಕ್ಷ 70 ಸಾವಿರ ರೂಪಾಯಿ ಜೊತೆಗೆ ಪರಾರಿಯಾಗಿರೋ ಮೀನಪ್ಪನ ಸಹೋದರ ಅನೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ, ಕಾಳಗಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kalaburagi theft, son in law Steals Lakhs from mother in law house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm