ಬ್ರೇಕಿಂಗ್ ನ್ಯೂಸ್
08-04-25 03:27 pm HK News Desk ಕ್ರೈಂ
ಕೊಯಂಬತ್ತೂರು, ಎ.8 : ತಮಿಳುನಾಡಿನ ಕೊಯಂಬತ್ತೂರು ನಗರದ ಕಿಂಗ್ಸ್ ಜನರೇಶನ್ ಚರ್ಚ್ ಪಾಸ್ಟರ್ ಆಗಿರುವ ಜಾನ್ ಜೇಬರಾಜ್ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ. ಕೊಯಂಬತ್ತೂರು ಮಹಿಳಾ ಠಾಣೆಯಲ್ಲಿ ಮಾರ್ಚ್ 21ರಂದು ಎಫ್ಐಆರ್ ದಾಖಲಾಗಿದ್ದು, ಅದರ ಬೆನ್ನಲ್ಲೇ ಜಾನ್ ತಲೆಮರೆಸಿಕೊಂಡಿದ್ದಾನೆ.
ಪೋಕ್ಸೋ ಕಾಯ್ದೆಯ 9(1) ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 10ರಡಿ ಕೇಸು ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಜಾನ್ ಜೇಬರಾಜ್ ಕೊಯಂಬತ್ತೂರಿನ ಜಿ.ಎನ್ ಮಿಲ್ಸ್ ಏರಿಯಾದಲ್ಲಿರುವ ತನ್ನ ಮನೆಯಲ್ಲಿ 17 ಮತ್ತು 14 ವರ್ಷದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ್ದಾನೆಂದು ದೂರು ದಾಖಲಾಗಿದೆ.
17 ವರ್ಷದ ಅನಾಥ ಬಾಲಕಿಯನ್ನು ಪಾಸ್ಟರ್ ಜಾನ್ ಜೇಬರಾಜ್ ಅವರ ಅಜ್ಜ ಸಾಕಿಕೊಂಡಿದ್ದರೆ, 14 ವರ್ಷದ ಹೆಣ್ಮಗಳು ಆತನ ನೆರೆಮನೆಯ ನಿವಾಸಿಯಾಗಿದ್ದಳು. ಇಬ್ಬರು ಹೆಣ್ಮಕ್ಕಳು ಜಾನ್ ಮನೆಯಲ್ಲಿ ನಡೆದಿದ್ದ ಪಾರ್ಟಿಗೆ ಬಂದಿದ್ದು, ಅಲ್ಲಿ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೆ, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಲ್ಲುತ್ತೇನೆಂದು ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಿದ್ದಾರೆ.
ವರ್ಷದ ಹಿಂದೆ ನಡೆದ ಘಟನೆ ಬಗ್ಗೆ ಇತ್ತೀಚೆಗೆ 14 ವರ್ಷದ ಮಗಳು ತನ್ನ ಮನೆಯವರಿಗೆ ತಿಳಿಸಿದ್ದು ಅದರಂತೆ ಕೊಯಂಬತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಆದರೆ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಜಾನ್ ತಪ್ಪಿಸಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Christian preacher Pastor John Jebaraj of Kings Generation Church, Coimbatore, has been booked under the Protection of Children from Sexual Offences (POCSO) Act, for allegedly sexually assaulting two minor girls. FIR was filed against him on March 21 by the Coimbatore Central All Women’s Police Station. The accused has been absconding since. According to reports, a special team has been formed to nab him
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm