ಬ್ರೇಕಿಂಗ್ ನ್ಯೂಸ್
08-04-25 03:27 pm HK News Desk ಕ್ರೈಂ
ಕೊಯಂಬತ್ತೂರು, ಎ.8 : ತಮಿಳುನಾಡಿನ ಕೊಯಂಬತ್ತೂರು ನಗರದ ಕಿಂಗ್ಸ್ ಜನರೇಶನ್ ಚರ್ಚ್ ಪಾಸ್ಟರ್ ಆಗಿರುವ ಜಾನ್ ಜೇಬರಾಜ್ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ. ಕೊಯಂಬತ್ತೂರು ಮಹಿಳಾ ಠಾಣೆಯಲ್ಲಿ ಮಾರ್ಚ್ 21ರಂದು ಎಫ್ಐಆರ್ ದಾಖಲಾಗಿದ್ದು, ಅದರ ಬೆನ್ನಲ್ಲೇ ಜಾನ್ ತಲೆಮರೆಸಿಕೊಂಡಿದ್ದಾನೆ.
ಪೋಕ್ಸೋ ಕಾಯ್ದೆಯ 9(1) ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 10ರಡಿ ಕೇಸು ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಜಾನ್ ಜೇಬರಾಜ್ ಕೊಯಂಬತ್ತೂರಿನ ಜಿ.ಎನ್ ಮಿಲ್ಸ್ ಏರಿಯಾದಲ್ಲಿರುವ ತನ್ನ ಮನೆಯಲ್ಲಿ 17 ಮತ್ತು 14 ವರ್ಷದ ಇಬ್ಬರು ಬಾಲಕಿಯರಿಗೆ ಕಿರುಕುಳ ನೀಡಿದ್ದಾನೆಂದು ದೂರು ದಾಖಲಾಗಿದೆ.
17 ವರ್ಷದ ಅನಾಥ ಬಾಲಕಿಯನ್ನು ಪಾಸ್ಟರ್ ಜಾನ್ ಜೇಬರಾಜ್ ಅವರ ಅಜ್ಜ ಸಾಕಿಕೊಂಡಿದ್ದರೆ, 14 ವರ್ಷದ ಹೆಣ್ಮಗಳು ಆತನ ನೆರೆಮನೆಯ ನಿವಾಸಿಯಾಗಿದ್ದಳು. ಇಬ್ಬರು ಹೆಣ್ಮಕ್ಕಳು ಜಾನ್ ಮನೆಯಲ್ಲಿ ನಡೆದಿದ್ದ ಪಾರ್ಟಿಗೆ ಬಂದಿದ್ದು, ಅಲ್ಲಿ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೆ, ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಲ್ಲುತ್ತೇನೆಂದು ಬೆದರಿಕೆ ಹಾಕಿದ್ದನೆಂದು ದೂರಿನಲ್ಲಿ ತಿಳಿಸಿದ್ದಾರೆ.
ವರ್ಷದ ಹಿಂದೆ ನಡೆದ ಘಟನೆ ಬಗ್ಗೆ ಇತ್ತೀಚೆಗೆ 14 ವರ್ಷದ ಮಗಳು ತನ್ನ ಮನೆಯವರಿಗೆ ತಿಳಿಸಿದ್ದು ಅದರಂತೆ ಕೊಯಂಬತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಆದರೆ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಜಾನ್ ತಪ್ಪಿಸಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Christian preacher Pastor John Jebaraj of Kings Generation Church, Coimbatore, has been booked under the Protection of Children from Sexual Offences (POCSO) Act, for allegedly sexually assaulting two minor girls. FIR was filed against him on March 21 by the Coimbatore Central All Women’s Police Station. The accused has been absconding since. According to reports, a special team has been formed to nab him
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm