ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am